<p><strong>ರಾಣೆಬೆನ್ನೂರು</strong>: ಇಲ್ಲಿನ ಎಪಿಎಂಸಿ ರಸ್ತೆಯ ಮುಖ್ಯದ್ವಾರದ ಬಳಿ ಗಣಪತಿ ದೇವಸ್ಥಾನದಲ್ಲಿ ಮಂಗಳವಾರ ಅಂಗಾರಕ ಸಂಕಷ್ಠಿಯ ಅಂಗವಾಗಿ ಅರ್ಚಕ ಕುಮಾರಸ್ವಾಮಿ ಹಿರೇಲಿಂಗದಹಳ್ಳಿಮಠ ಅವರು ಗಣೇಶ ದೇವರ ಮೂರ್ತಿಗೆ 1100 ರುದ್ರಾಕ್ಷಿ, 1 ಕೆಜಿ ಹತ್ತಿ, ಮೈದಾ ಹಿಟ್ಟು ಮತ್ತು ವಿವಿಧ ಬಗೆಯ ಹೂಗಳಿಂದ ವಿಶೇಷ ಅಲಂಕಾರ ಮಾಡಿದ್ದರು.</p>.<p>ಆರು ತಾಸಿನವರೆಗೆ ರುದ್ರಾಕ್ಷಿ ಅಲಂಕಾರ ಮಾಡಿದ್ದಾರೆ. ಬೆಳಿಗ್ಗೆ ಗಣೇಶ ಮೂರ್ತಿಗೆ ಅಭಿಷೇಕ, ವಿಶೇಷ ಪೂಜೆ, ನೈವೇದ್ಯ ಅರ್ಪಿಸಲಾಯಿತು. ಸುತ್ತಮುತ್ತಲಿನ ಭಕ್ತರು ಹಾಗೂ ವರ್ತಕರು ವಿಘ್ನ ನಿವಾರಕನ ದರ್ಶನ ಪಡೆದು ಪುನೀತರಾಗಿದ್ದು ಕಂಡು ಬಂದಿತು.</p>.<p>ಅರ್ಚಕ ಕುಮಾರಸ್ವಾಮಿ ಹಿರೇಲಿಂಗದಹಳ್ಳಿಮಠ ಅವರು ಕಳೆದ 12 ವರ್ಷಗಳ ಕಾಲ ಪ್ರತಿ ಅಂಗಾರಕ ಸಂಕಷ್ಠಿಗೆ ವೈವಿಧ್ಯಮಯ ಅಲಂಕಾರ ಮಾಡುವುದು ನಗರದ ಭಕ್ತರನ್ನು ಜನಾಕರ್ಷಿಸಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260506-22-1368317783</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಣೆಬೆನ್ನೂರು</strong>: ಇಲ್ಲಿನ ಎಪಿಎಂಸಿ ರಸ್ತೆಯ ಮುಖ್ಯದ್ವಾರದ ಬಳಿ ಗಣಪತಿ ದೇವಸ್ಥಾನದಲ್ಲಿ ಮಂಗಳವಾರ ಅಂಗಾರಕ ಸಂಕಷ್ಠಿಯ ಅಂಗವಾಗಿ ಅರ್ಚಕ ಕುಮಾರಸ್ವಾಮಿ ಹಿರೇಲಿಂಗದಹಳ್ಳಿಮಠ ಅವರು ಗಣೇಶ ದೇವರ ಮೂರ್ತಿಗೆ 1100 ರುದ್ರಾಕ್ಷಿ, 1 ಕೆಜಿ ಹತ್ತಿ, ಮೈದಾ ಹಿಟ್ಟು ಮತ್ತು ವಿವಿಧ ಬಗೆಯ ಹೂಗಳಿಂದ ವಿಶೇಷ ಅಲಂಕಾರ ಮಾಡಿದ್ದರು.</p>.<p>ಆರು ತಾಸಿನವರೆಗೆ ರುದ್ರಾಕ್ಷಿ ಅಲಂಕಾರ ಮಾಡಿದ್ದಾರೆ. ಬೆಳಿಗ್ಗೆ ಗಣೇಶ ಮೂರ್ತಿಗೆ ಅಭಿಷೇಕ, ವಿಶೇಷ ಪೂಜೆ, ನೈವೇದ್ಯ ಅರ್ಪಿಸಲಾಯಿತು. ಸುತ್ತಮುತ್ತಲಿನ ಭಕ್ತರು ಹಾಗೂ ವರ್ತಕರು ವಿಘ್ನ ನಿವಾರಕನ ದರ್ಶನ ಪಡೆದು ಪುನೀತರಾಗಿದ್ದು ಕಂಡು ಬಂದಿತು.</p>.<p>ಅರ್ಚಕ ಕುಮಾರಸ್ವಾಮಿ ಹಿರೇಲಿಂಗದಹಳ್ಳಿಮಠ ಅವರು ಕಳೆದ 12 ವರ್ಷಗಳ ಕಾಲ ಪ್ರತಿ ಅಂಗಾರಕ ಸಂಕಷ್ಠಿಗೆ ವೈವಿಧ್ಯಮಯ ಅಲಂಕಾರ ಮಾಡುವುದು ನಗರದ ಭಕ್ತರನ್ನು ಜನಾಕರ್ಷಿಸಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260506-22-1368317783</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>