<p><strong>ರಾಣೆಬೆನ್ನೂರು</strong>: ಕೆ.ಇ.ಆರ್.ಸಿ ಹಾಗೂ ಪ್ರಧಾನ ವ್ಯವಸ್ಥಾಪಕರು (ತಾಂತ್ರಿಕ), ಹೆಸ್ಕಾಂ ಅವರ ನಿರ್ದೇಶನದಂತೆ ಜ. 18 ರಂದು ಮಧ್ಯಾಹ್ನ 3.30 ರಿಂದ ಸಂಜೆ 5.30ರ ವರೆಗೆ ನಗರದ ಉಪ-ವಿಭಾಗ-1 ಕಚೇರಿಯಲ್ಲಿ ವಿದ್ಯುತ್ ಗ್ರಾಹಕರ ಸಂವಾದ ಸಭೆಯನ್ನು ಆಯೋಜಿಸಲಾಗಿದೆ. ನಗರ ಹಾಗೂ ಉಪ-ವಿಭಾಗ-1 ಕ್ಕೆ ಸಂಬಂಧಪಟ್ಟಗ್ರಾಮೀಣ ಭಾಗದ ಗ್ರಾಹಕರು ಸಭೆಯಲ್ಲಿ ಭಾಗವಹಿಸಿ, ವಿದ್ಯುತ್ ಬಗೆಗಿನ ತಮ್ಮ ಅಹವಾಲುಗಳನ್ನುನು ಸಲ್ಲಿಸಬೇಕು ಎಂದು ಹೆಸ್ಕಾಂ ಕಾರ್ಯ ಮತ್ತು ಪಾಲನೆ ಉಪವಿಭಾಗ-2 ರ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಗೆ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಣೆಬೆನ್ನೂರು</strong>: ಕೆ.ಇ.ಆರ್.ಸಿ ಹಾಗೂ ಪ್ರಧಾನ ವ್ಯವಸ್ಥಾಪಕರು (ತಾಂತ್ರಿಕ), ಹೆಸ್ಕಾಂ ಅವರ ನಿರ್ದೇಶನದಂತೆ ಜ. 18 ರಂದು ಮಧ್ಯಾಹ್ನ 3.30 ರಿಂದ ಸಂಜೆ 5.30ರ ವರೆಗೆ ನಗರದ ಉಪ-ವಿಭಾಗ-1 ಕಚೇರಿಯಲ್ಲಿ ವಿದ್ಯುತ್ ಗ್ರಾಹಕರ ಸಂವಾದ ಸಭೆಯನ್ನು ಆಯೋಜಿಸಲಾಗಿದೆ. ನಗರ ಹಾಗೂ ಉಪ-ವಿಭಾಗ-1 ಕ್ಕೆ ಸಂಬಂಧಪಟ್ಟಗ್ರಾಮೀಣ ಭಾಗದ ಗ್ರಾಹಕರು ಸಭೆಯಲ್ಲಿ ಭಾಗವಹಿಸಿ, ವಿದ್ಯುತ್ ಬಗೆಗಿನ ತಮ್ಮ ಅಹವಾಲುಗಳನ್ನುನು ಸಲ್ಲಿಸಬೇಕು ಎಂದು ಹೆಸ್ಕಾಂ ಕಾರ್ಯ ಮತ್ತು ಪಾಲನೆ ಉಪವಿಭಾಗ-2 ರ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಗೆ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>