<p>ರಾಣೆಬೆನ್ನೂರು: ‘ಮನಸ್ಸಿನ ಸಮತೋಲಿತ ಬೆಳವಣಿಗೆಗೆ ಮುಖ್ಯ ಕಾರಣ ಕ್ರೀಡೆ. ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಭಾಗವಹಿಸಿ ಸೋಲು ಗೆಲುವಿನ ಅರ್ಥ ತಿಳಿದುಕೊಳ್ಳಬೇಕು. ಯಶಸ್ವಿ ಜೀವನವನ್ನು ರೂಪಿಸಲು ಕ್ರೀಡೆ ಸಹಾಯ ಮಾಡುತ್ತದೆ’ ಎಂದು ನಿವೃತ್ತ ಸೈನಿಕ ಎಂ.ಡಿ. ಚಿಕ್ಕಣ್ಣನವರ ಹೇಳಿದರು.</p>.<p>ಇಲ್ಲಿನ ಕೆ.ಎಲ್.ಇ. ಸಂಸ್ಥೆಯ ರಾಜ–ರಾಜೇಶ್ವರಿ ಕಲಾ ಮತ್ತು ವಾಣಿಜ್ಯ ಮಹಿಳಾ ಮಹಾವಿದ್ಯಾಲಯದಲ್ಲಿ ಈಚೆಗೆ ಏರ್ಪಡಿಸಿದ್ದ ವಾರ್ಷಿಕ ಕ್ರೀಡಾಕೂಟದಲ್ಲಿ ಮಾತನಾಡಿದರು.</p>.<p>ಪ್ರಾಚಾರ್ಯ ಪ್ರೊ. ನಾರಾಯಣ ನಾಯಕ ಮಾತನಾಡಿದರು. ನಾಗರಾಜ ಗವಿಯಪ್ಪನವರ, ಎಂ.ಎನ್ ಸೂರಣಗಿ, ಕವಿತಾ ವಿ, ಪೃತ್ವಿ, ಅನುಷಾ ಕೋಗಳೆ, ಗಣೇಶ ಅಂಗಡಿ, ರತ್ನವ್ವ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260423-22-919467078</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಣೆಬೆನ್ನೂರು: ‘ಮನಸ್ಸಿನ ಸಮತೋಲಿತ ಬೆಳವಣಿಗೆಗೆ ಮುಖ್ಯ ಕಾರಣ ಕ್ರೀಡೆ. ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಭಾಗವಹಿಸಿ ಸೋಲು ಗೆಲುವಿನ ಅರ್ಥ ತಿಳಿದುಕೊಳ್ಳಬೇಕು. ಯಶಸ್ವಿ ಜೀವನವನ್ನು ರೂಪಿಸಲು ಕ್ರೀಡೆ ಸಹಾಯ ಮಾಡುತ್ತದೆ’ ಎಂದು ನಿವೃತ್ತ ಸೈನಿಕ ಎಂ.ಡಿ. ಚಿಕ್ಕಣ್ಣನವರ ಹೇಳಿದರು.</p>.<p>ಇಲ್ಲಿನ ಕೆ.ಎಲ್.ಇ. ಸಂಸ್ಥೆಯ ರಾಜ–ರಾಜೇಶ್ವರಿ ಕಲಾ ಮತ್ತು ವಾಣಿಜ್ಯ ಮಹಿಳಾ ಮಹಾವಿದ್ಯಾಲಯದಲ್ಲಿ ಈಚೆಗೆ ಏರ್ಪಡಿಸಿದ್ದ ವಾರ್ಷಿಕ ಕ್ರೀಡಾಕೂಟದಲ್ಲಿ ಮಾತನಾಡಿದರು.</p>.<p>ಪ್ರಾಚಾರ್ಯ ಪ್ರೊ. ನಾರಾಯಣ ನಾಯಕ ಮಾತನಾಡಿದರು. ನಾಗರಾಜ ಗವಿಯಪ್ಪನವರ, ಎಂ.ಎನ್ ಸೂರಣಗಿ, ಕವಿತಾ ವಿ, ಪೃತ್ವಿ, ಅನುಷಾ ಕೋಗಳೆ, ಗಣೇಶ ಅಂಗಡಿ, ರತ್ನವ್ವ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260423-22-919467078</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>