<p>ರಾಣೆಬೆನ್ನೂರು: ಗುರು ನಮ್ಮ ಅಜ್ಞಾನ ದೂರ ಮಾಡಿ ಜ್ಞಾನ ಮಾರ್ಗದಲ್ಲಿ ನಡೆಸುವ ದಿವ್ಯ ಶಕ್ತಿ. ಗುರು ದೊಡ್ಡದು ಎಂಬ ಪರಮ ಸತ್ಯವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಗುರುನಿಷ್ಠೆ ಮತ್ತು ಭಕ್ತಿಯು ಪ್ರತಿಯೊಬ್ಬರ ಬದುಕಿನ ಆಧಾರವಾಗಿರಲಿ ಎಂದು ಹೊನ್ನಾಳಿ ಹಿರೇಕಲ್ಮಠದ ಒಡೆಯರ ಚನ್ನಮಲ್ಲಿಕಾರ್ಜುನ ಸ್ವಾಮೀಜಿ ಹೇಳಿದರು.</p>.<p>ಮೃತ್ಯುಂಜಯ ನಗರದ ಚನ್ನೇಶ್ವರ ಮಠದ ಪಂಡಿತಾರಾಧ್ಯ ವಾಗೀಶ ಸಮುದಾಯ ಭವನದಲ್ಲಿ ಶುಕ್ರವಾರ ಚೆನ್ನಮಲ್ಲಿಕಾರ್ಜುನಸ್ವಾಮಿ ಸಂಸ್ಕೃತಿ ಪ್ರಸಾರ ಪರಿಷತ್ನಿಂದ ಏರ್ಪಡಿಸಿದ್ದ ಜ್ಞಾನ ವಾಹಿನಿ ಮತ್ತು ಮಾಸಿಕ ಹುಣ್ಣಿಮೆ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಬಸವ ಜಯಂತಿ ಅಂಗವಾಗಿ ಲಿಂಗವಂತ ನೌಕರರ ಸಂಘದಿಂದ 1 ನೇ ತರಗತಿಯಿಂದ 10 ನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ ಏರ್ಪಡಿಸಿ ಬವಸಣ್ಣನವರ ವಚನ ಗಾಯನ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಿ ಗೌರವಿಸಲಾಯಿತು.</p>.<p>ಬಿಜೆಪಿ ಮುಖಂಡ ಪರಮೇಶಪ್ಪ ಗೂಳಣ್ಣನವರ, ಮಠದ ಉಪಾಧ್ಯಕ್ಷ ಬಸವರಾಜಣ್ಣ ಪಟ್ಟಣಶೆಟ್ಟಿ, ಕಾರ್ಯದರ್ಶಿ ಅಮೃತ ಗೌಡ ಹಿರೇಮಠ , ಎಂ.ಪಿ. ಮುದ್ದಿ, ವಿ.ವಿ.ಹರಪನಹಳ್ಳಿ, ವಿ.ಎಂ. ಕರ್ಜಗಿ, ಎಸ್.ಎನ್. ಜಂಗಳೇರ, ಜಗದೀಶ ಮಳಿಮಠ, ವೈದ್ಯ ಡಾ.ಶಿವಾನಂದ ಹಿತ್ತಲಮನಿ, ಬಿದ್ದಾಡೆಪ್ಪ ಚಕ್ರಸಾಲಿ, ಎಸ್.ಎನ್.ಪಾಟೀಲ, ಎಸ್.ಕೆ. ನೇಸ್ವಿ, ಕಸ್ತೂರಮ್ಮ ಪಾಟೀಲ, ಉಮೇಶ ಗುಂಡಗಟ್ಟಿ, ಹಾಲಸಿದ್ಧಯ್ಯ ಶಾಸ್ತ್ರಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260510-22-472595720</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಣೆಬೆನ್ನೂರು: ಗುರು ನಮ್ಮ ಅಜ್ಞಾನ ದೂರ ಮಾಡಿ ಜ್ಞಾನ ಮಾರ್ಗದಲ್ಲಿ ನಡೆಸುವ ದಿವ್ಯ ಶಕ್ತಿ. ಗುರು ದೊಡ್ಡದು ಎಂಬ ಪರಮ ಸತ್ಯವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಗುರುನಿಷ್ಠೆ ಮತ್ತು ಭಕ್ತಿಯು ಪ್ರತಿಯೊಬ್ಬರ ಬದುಕಿನ ಆಧಾರವಾಗಿರಲಿ ಎಂದು ಹೊನ್ನಾಳಿ ಹಿರೇಕಲ್ಮಠದ ಒಡೆಯರ ಚನ್ನಮಲ್ಲಿಕಾರ್ಜುನ ಸ್ವಾಮೀಜಿ ಹೇಳಿದರು.</p>.<p>ಮೃತ್ಯುಂಜಯ ನಗರದ ಚನ್ನೇಶ್ವರ ಮಠದ ಪಂಡಿತಾರಾಧ್ಯ ವಾಗೀಶ ಸಮುದಾಯ ಭವನದಲ್ಲಿ ಶುಕ್ರವಾರ ಚೆನ್ನಮಲ್ಲಿಕಾರ್ಜುನಸ್ವಾಮಿ ಸಂಸ್ಕೃತಿ ಪ್ರಸಾರ ಪರಿಷತ್ನಿಂದ ಏರ್ಪಡಿಸಿದ್ದ ಜ್ಞಾನ ವಾಹಿನಿ ಮತ್ತು ಮಾಸಿಕ ಹುಣ್ಣಿಮೆ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಬಸವ ಜಯಂತಿ ಅಂಗವಾಗಿ ಲಿಂಗವಂತ ನೌಕರರ ಸಂಘದಿಂದ 1 ನೇ ತರಗತಿಯಿಂದ 10 ನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ ಏರ್ಪಡಿಸಿ ಬವಸಣ್ಣನವರ ವಚನ ಗಾಯನ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಿ ಗೌರವಿಸಲಾಯಿತು.</p>.<p>ಬಿಜೆಪಿ ಮುಖಂಡ ಪರಮೇಶಪ್ಪ ಗೂಳಣ್ಣನವರ, ಮಠದ ಉಪಾಧ್ಯಕ್ಷ ಬಸವರಾಜಣ್ಣ ಪಟ್ಟಣಶೆಟ್ಟಿ, ಕಾರ್ಯದರ್ಶಿ ಅಮೃತ ಗೌಡ ಹಿರೇಮಠ , ಎಂ.ಪಿ. ಮುದ್ದಿ, ವಿ.ವಿ.ಹರಪನಹಳ್ಳಿ, ವಿ.ಎಂ. ಕರ್ಜಗಿ, ಎಸ್.ಎನ್. ಜಂಗಳೇರ, ಜಗದೀಶ ಮಳಿಮಠ, ವೈದ್ಯ ಡಾ.ಶಿವಾನಂದ ಹಿತ್ತಲಮನಿ, ಬಿದ್ದಾಡೆಪ್ಪ ಚಕ್ರಸಾಲಿ, ಎಸ್.ಎನ್.ಪಾಟೀಲ, ಎಸ್.ಕೆ. ನೇಸ್ವಿ, ಕಸ್ತೂರಮ್ಮ ಪಾಟೀಲ, ಉಮೇಶ ಗುಂಡಗಟ್ಟಿ, ಹಾಲಸಿದ್ಧಯ್ಯ ಶಾಸ್ತ್ರಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260510-22-472595720</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>