<p>ರಾಣೆಬೆನ್ನೂರು: ಇಲ್ಲಿನ ನಿವೃತ್ತ ಲಿಂಗವಂತ ಸಮಾಜದ ನೌಕರರ ಸಂಘದಿಂದ ಪ್ರತಿವರ್ಷದಂತೆ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ಮೂರು ಜನ ಲಿಂಗವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು.</p>.<p>ತಾಲ್ಲೂಕಿನ ಯಾವುದಾದರೂ ಒಂದು ಕನ್ನಡ ಮಾಧ್ಯಮ ಪ್ರೌಢ ಶಾಲೆಯಲ್ಲಿ ಓದಿ ಕನ್ನಡ ಮಾಧ್ಯಮದಲ್ಲಿ ಪರೀಕ್ಷೆಯನ್ನು ಬರೆದಿರಬೇಕು. ಪುರಸ್ಕಾರ ಬಯಸುವ ವಿದ್ಯಾರ್ಥಿ ಕನಿಷ್ಠ ಶೇ 90 ಅಂಕಗಳನ್ನು ಪಡೆದಿರಬೇಕು. ಆ ವಿದ್ಯಾರ್ಥಿಗಳು ಲಿಂಗವಂತ ಸಮಾಜದವರಾಗಿಬೇಕು. ಅರ್ಜಿಯೊಂದಿಗೆ ಶಾಲೆಬಿಟ್ಟ ಪ್ರಮಾಣ ಪತ್ರದ ನಕಲು ಪ್ರತಿ, ಎಸ್ ಎಸ್ ಎಲ್ ಸಿ ಅಂಕ ಪ್ರತಿ( ಮುಖ್ಯ ಶಿಕ್ಷಕರ ದೃಡೀಕರಣ ಪತ್ರದೊಂದಿಗೆ ಮೊ.ನಂ: 9964030664 ಅಥವಾ 9620266727 ಇವರನ್ನು ಸಂಪರ್ಕಿಸಬಹುದು. ಮೇ 28 ರೊಳಗಾಗಿ ಅರ್ಜಿ ಸಲ್ಲಿಸಬೇಕು ಎಂದು ನಿವೃತ್ತ ಮುಖ್ಯ ಶಿಕ್ಷಕ ವಿ.ವೀ. ಹರಪನಹಳ್ಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260511-22-596815804</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಣೆಬೆನ್ನೂರು: ಇಲ್ಲಿನ ನಿವೃತ್ತ ಲಿಂಗವಂತ ಸಮಾಜದ ನೌಕರರ ಸಂಘದಿಂದ ಪ್ರತಿವರ್ಷದಂತೆ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ಮೂರು ಜನ ಲಿಂಗವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು.</p>.<p>ತಾಲ್ಲೂಕಿನ ಯಾವುದಾದರೂ ಒಂದು ಕನ್ನಡ ಮಾಧ್ಯಮ ಪ್ರೌಢ ಶಾಲೆಯಲ್ಲಿ ಓದಿ ಕನ್ನಡ ಮಾಧ್ಯಮದಲ್ಲಿ ಪರೀಕ್ಷೆಯನ್ನು ಬರೆದಿರಬೇಕು. ಪುರಸ್ಕಾರ ಬಯಸುವ ವಿದ್ಯಾರ್ಥಿ ಕನಿಷ್ಠ ಶೇ 90 ಅಂಕಗಳನ್ನು ಪಡೆದಿರಬೇಕು. ಆ ವಿದ್ಯಾರ್ಥಿಗಳು ಲಿಂಗವಂತ ಸಮಾಜದವರಾಗಿಬೇಕು. ಅರ್ಜಿಯೊಂದಿಗೆ ಶಾಲೆಬಿಟ್ಟ ಪ್ರಮಾಣ ಪತ್ರದ ನಕಲು ಪ್ರತಿ, ಎಸ್ ಎಸ್ ಎಲ್ ಸಿ ಅಂಕ ಪ್ರತಿ( ಮುಖ್ಯ ಶಿಕ್ಷಕರ ದೃಡೀಕರಣ ಪತ್ರದೊಂದಿಗೆ ಮೊ.ನಂ: 9964030664 ಅಥವಾ 9620266727 ಇವರನ್ನು ಸಂಪರ್ಕಿಸಬಹುದು. ಮೇ 28 ರೊಳಗಾಗಿ ಅರ್ಜಿ ಸಲ್ಲಿಸಬೇಕು ಎಂದು ನಿವೃತ್ತ ಮುಖ್ಯ ಶಿಕ್ಷಕ ವಿ.ವೀ. ಹರಪನಹಳ್ಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260511-22-596815804</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>