ಮಂಗಳವಾರ, 20 ಜನವರಿ 2026
×
ADVERTISEMENT
ADVERTISEMENT

ರಟ್ಟೀಹಳ್ಳಿ | ಜನತೆಗೆ ಸೌಲಭ್ಯ ಒದಗಿಸಲು ಪ್ರಜಾಸೌಧ: ಕೃಷ್ಣ ಬೈರೇಗೌಡ

Published : 20 ಜನವರಿ 2026, 6:15 IST
Last Updated : 20 ಜನವರಿ 2026, 6:15 IST
ಫಾಲೋ ಮಾಡಿ
Comments
ರಟ್ಟೀಹಳ್ಳಿ ಪಟ್ಟಣದಲ್ಲಿ ಸೋಮವಾರ ರಾಜ್ಯ ಕಂದಾಯ ಸಚಿವ ಕೃಷ್ಣಭೈರೇಗೌಡ ಅವರು 8.69 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಪ್ರಜಾಸೌಧ ನಿರ್ಮಾಣ ಕಟ್ಟಡ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಬಳಿಕ ವೇದಿಕೆ ಕಾರ್ಯಕ್ರಮ ಉದ್ಘಾಟಿಸಿದರು.
ರಟ್ಟೀಹಳ್ಳಿ ಪಟ್ಟಣದಲ್ಲಿ ಸೋಮವಾರ ರಾಜ್ಯ ಕಂದಾಯ ಸಚಿವ ಕೃಷ್ಣಭೈರೇಗೌಡ ಅವರು 8.69 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಪ್ರಜಾಸೌಧ ನಿರ್ಮಾಣ ಕಟ್ಟಡ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಬಳಿಕ ವೇದಿಕೆ ಕಾರ್ಯಕ್ರಮ ಉದ್ಘಾಟಿಸಿದರು.
2017ರಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರಟ್ಟೀಹಳ್ಳಿ ತಾಲ್ಲೂಕು ಕೇಂದ್ರವನ್ನಾಗಿ ಘೋಷಿಸಿತ್ತು. ಇದೀಗ ಶಾಸಕ ಯು.ಬಿ. ಬಣಕಾರ ಅವರ ಬೇಡಿಕೆಯಂತೆ ತಾಲ್ಲೂಕು ಆಡಳಿತ ಕಚೇರಿ ನಿರ್ಮಿಸಲಾಗುತ್ತಿದೆ
ಕೃಷ್ಣ ಬೈರೇಗೌಡ ಕಂದಾಯ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT