ರಟ್ಟೀಹಳ್ಳಿ ಪಟ್ಟಣದಲ್ಲಿ ಸೋಮವಾರ ರಾಜ್ಯ ಕಂದಾಯ ಸಚಿವ ಕೃಷ್ಣಭೈರೇಗೌಡ ಅವರು 8.69 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಪ್ರಜಾಸೌಧ ನಿರ್ಮಾಣ ಕಟ್ಟಡ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಬಳಿಕ ವೇದಿಕೆ ಕಾರ್ಯಕ್ರಮ ಉದ್ಘಾಟಿಸಿದರು.
2017ರಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರಟ್ಟೀಹಳ್ಳಿ ತಾಲ್ಲೂಕು ಕೇಂದ್ರವನ್ನಾಗಿ ಘೋಷಿಸಿತ್ತು. ಇದೀಗ ಶಾಸಕ ಯು.ಬಿ. ಬಣಕಾರ ಅವರ ಬೇಡಿಕೆಯಂತೆ ತಾಲ್ಲೂಕು ಆಡಳಿತ ಕಚೇರಿ ನಿರ್ಮಿಸಲಾಗುತ್ತಿದೆ