<p><strong>ರಟ್ಟೀಹಳ್ಳಿ</strong>: ಪಟ್ಟಣದ ಕೆಲವು ವಾರ್ಡ್ಗಳಲ್ಲಿ ಉಲ್ಭಣಗೊಂಡ ನೀರಿನ ಸಮಸ್ಯೆ ಬಗೆಹರಿಸುವಂತೆ ಸಾರ್ವಜನಿಕರು ಪಟ್ಟಣ ಪಂಚಾಯಿತಿಗೆ ಮನವಿ ಸಲ್ಲಿಸಿದ್ದರು. ನೀರಿನ ಸಮಸ್ಯೆ ನಿವಾರತೆ ಕುರಿತು ಪಟ್ಟಣ ಪಂಚಾಯಿತಿ ಅಧ್ಯಕ್ಷ ರವೀಂದ್ರ ಮುದಿಯಪ್ಪನವರ ತುರ್ತು ಸಭೆ ಕರೆದು ಬೊರವೆಲ್ ಕೊರೆಯಿಸಲು ನಿರ್ಣಯ ತೆಗೆದುಕೊಂಡಿದ್ದರು.</p>.<p>ಅಧ್ಯಕ್ಷರ ಸೂಚನೆಯಂತೆ ಮೂರು ದಿನಗಳಲ್ಲಿ ಒಟ್ಟು 11 ಬೋರವೆಲ್ ಕೊರೆಸಿ ಮೋಟರ್ ಅಳವಡಿಸಲಾಯಿತು. ಅತೀ ಶೀರ್ಘದಲ್ಲಿ ನೀರಿನ ಸಮಸ್ಯೆ ನಿವಾರಿಸಿದ ಪಟ್ಟಣ ಪಂಚಾಯಿತಿ ಅಧ್ಯಕ್ಷ , ಉಪಾಧ್ಯಕ್ಷ ಹಾಗೂ ಸದಸ್ಯರ ಕಾರ್ಯವೈಖರಿಗೆ ಪಟ್ಟಣದ ಜನತೆ ಶ್ಲಾಘಿಸಿದರು.</p>.<p>ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸದಸ್ಯರ ತುರ್ತು ಸಭೆ ಕರೆದು ಸುಮಾರು ₹25 ಲಕ್ಷ ವೆಚ್ಚದಲ್ಲಿ ಪಟ್ಟಣದ 10 ವಾರ್ಡ್ಗಳಲ್ಲಿ 11 ಬೋರವೆಲ್ ಕೊರೆಸಿ ಮೋಟಾರ ಅಳವಡಿಸಲಾಗಿದೆ ಎಂದು ಪಟ್ಟಣ ಪಂಚಾಯಿತಿ ಅಧ್ಯಕ್ಷ ರವೀಂದ್ರ ಮುದಿಯಪ್ಪನವರ ತಿಳಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260520-22-357991535</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಟ್ಟೀಹಳ್ಳಿ</strong>: ಪಟ್ಟಣದ ಕೆಲವು ವಾರ್ಡ್ಗಳಲ್ಲಿ ಉಲ್ಭಣಗೊಂಡ ನೀರಿನ ಸಮಸ್ಯೆ ಬಗೆಹರಿಸುವಂತೆ ಸಾರ್ವಜನಿಕರು ಪಟ್ಟಣ ಪಂಚಾಯಿತಿಗೆ ಮನವಿ ಸಲ್ಲಿಸಿದ್ದರು. ನೀರಿನ ಸಮಸ್ಯೆ ನಿವಾರತೆ ಕುರಿತು ಪಟ್ಟಣ ಪಂಚಾಯಿತಿ ಅಧ್ಯಕ್ಷ ರವೀಂದ್ರ ಮುದಿಯಪ್ಪನವರ ತುರ್ತು ಸಭೆ ಕರೆದು ಬೊರವೆಲ್ ಕೊರೆಯಿಸಲು ನಿರ್ಣಯ ತೆಗೆದುಕೊಂಡಿದ್ದರು.</p>.<p>ಅಧ್ಯಕ್ಷರ ಸೂಚನೆಯಂತೆ ಮೂರು ದಿನಗಳಲ್ಲಿ ಒಟ್ಟು 11 ಬೋರವೆಲ್ ಕೊರೆಸಿ ಮೋಟರ್ ಅಳವಡಿಸಲಾಯಿತು. ಅತೀ ಶೀರ್ಘದಲ್ಲಿ ನೀರಿನ ಸಮಸ್ಯೆ ನಿವಾರಿಸಿದ ಪಟ್ಟಣ ಪಂಚಾಯಿತಿ ಅಧ್ಯಕ್ಷ , ಉಪಾಧ್ಯಕ್ಷ ಹಾಗೂ ಸದಸ್ಯರ ಕಾರ್ಯವೈಖರಿಗೆ ಪಟ್ಟಣದ ಜನತೆ ಶ್ಲಾಘಿಸಿದರು.</p>.<p>ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸದಸ್ಯರ ತುರ್ತು ಸಭೆ ಕರೆದು ಸುಮಾರು ₹25 ಲಕ್ಷ ವೆಚ್ಚದಲ್ಲಿ ಪಟ್ಟಣದ 10 ವಾರ್ಡ್ಗಳಲ್ಲಿ 11 ಬೋರವೆಲ್ ಕೊರೆಸಿ ಮೋಟಾರ ಅಳವಡಿಸಲಾಗಿದೆ ಎಂದು ಪಟ್ಟಣ ಪಂಚಾಯಿತಿ ಅಧ್ಯಕ್ಷ ರವೀಂದ್ರ ಮುದಿಯಪ್ಪನವರ ತಿಳಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260520-22-357991535</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>