ಬೈಲೂರು ನಿಜಗುಣ ಸ್ವಾಮಿಗಳು, ಗಂಗಾವತಿ ಕಲ್ಮಠದ ಕೊಟ್ಟೂರು ಸ್ವಾಮೀಜಿ, ಬೀದರ್ ಜಿಲ್ಲೆಯ ಹಿರೇನಾಗಾವ ಮಠದ ಜಯಶಾಂತಲಿಂಗ ಸ್ವಾಮೀಜಿ, ಶಿಗ್ಗಾಂವ ವಿರಕ್ತಮಠದ ಸಂಗನಬಸವ ಸ್ವಾಮೀಜಿ, ಹತ್ತಿಮತ್ತೂರ ವಿರಕ್ತಮಠದ ನಿಜಗುಣ ಶಿವಯೋಗಿ ಸ್ವಾಮೀಜಿ, ಹೂವಿನಶಿಗ್ಲಿ ವಿರಕ್ತಮಠದ ಚನ್ನವೀರ ಸ್ವಾಮೀಜಿ, ಹಾವೇರಿ ಹೊಸಮಠದ ಬಸವಶಾಂತಲಿಂಗ ಸ್ವಾಮೀಜಿ, ಧಾರವಾಡ ಬಸವಾನಂದ ಸ್ವಾಮೀಜಿ, ಒಪ್ಪತ್ತೇಶ್ವರ ಮಠದ ಒಪ್ಪತ್ತೇಶ್ವರ ಸ್ವಾಮಿಜಿಗಳು ಸೇರಿದಂತೆ ತಾಲ್ಲೂಕಿನ ಸಾರ್ವಜನಿಕರು ಇದ್ದರು. ಅಥಣಿ ಮೋಟಗಿಮಠದ ಚನ್ನಬಸವ ಮಹಾಸ್ವಾಮಿಗಳು ಕಾರ್ಯಕ್ರಮ ನಿರ್ವಹಿಸಿದರು.