ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾನಗಲ್: ಅಪಘಾತದಲ್ಲಿ ಬೈಕ್‌ ಸವಾರ ಸಾವು

Last Updated 28 ಸೆಪ್ಟೆಂಬರ್ 2021, 2:54 IST
ಅಕ್ಷರ ಗಾತ್ರ

ಹಾನಗಲ್: ಬಸ್ ಮತ್ತು ಬೈಕ್ ಮಧ್ಯೆ ಸೋಮವಾರ ಸಂಬವಿಸಿದ ಅಪಘಾತದಲ್ಲಿ ತಾಲ್ಲೂಕಿನ ಮಕರವಳ್ಳಿ ಗ್ರಾಮದ ಗಜೇಂದ್ರ ಶಾಂತಪ್ಪ ಪೂಜಾರ (24) ಎಂಬುವರು ಮೃತಪಟ್ಟಿದ್ದಾರೆ.

ಹಾನಗಲ್-ಬಂಕಾಪೂರ ರಸ್ತೆಯ ತಾಲ್ಲೂಕಿನ ಗುಂಡೂರ ಕೆರೆ ತಿರುವಿನಲ್ಲಿ ಈ ಅಪಘಾತ ಸಂಭವಿಸಿದೆ. ಹಾನಗಲ್‌ಗೆ ಬಸ್ ಬರುತ್ತಿತ್ತು. ಬಂಕಾಪೂರ ಕಡೆಗೆ ಬೈಕ್ ತೆರಳುತ್ತಿತ್ತು. ಈ ಬಗ್ಗೆ ಹಾನಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT