ಮಂಗಳವಾರ, 22 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

1.09 ಕೋಟಿ ಪಹಣಿಗೆ ಆಧಾರ್ ಲಿಂಕ್: ಹಲವು ಜಿಲ್ಲೆಗಳಲ್ಲಿ ರೈತರ ನಿರಾಸಕ್ತಿ

Published : 19 ಜೂನ್ 2024, 23:30 IST
Last Updated : 19 ಜೂನ್ 2024, 23:30 IST
ಫಾಲೋ ಮಾಡಿ
Comments
ಪಹಣಿಗೆ ಆಧಾರ್ ಜೋಡಣೆ ಮಾಡಿದರೆ ಆಸ್ತಿ ಅಕ್ರಮ ನೋಂದಣಿ ಬಂದ್ ಆಗಲಿದೆ. ಬೆಳೆ ಸಮೀಕ್ಷೆ ಪರಿಹಾರ ವಿತರಣೆ ಸೇರಿ ಸರ್ಕಾರದ ಸೌಲಭ್ಯ ಪಡೆಯುವುದು ಸುಲಭವಾಗಲಿದೆ.
–ವೀರಮಲ್ಲಪ್ಪ ಪೂಜಾರ, ಹೆಚ್ಚುವರಿ ಜಿಲ್ಲಾಧಿಕಾರಿ ಹಾವೇರಿ
ಪಹಣಿಗೆ ಆಧಾರ್ ಜೋಡಿಸಿದರೆ ರೈತರ ಎಲ್ಲ ಮಾಹಿತಿ ಸರ್ಕಾರಕ್ಕೆ ಗೊತ್ತಾಗುತ್ತದೆ. ಜಮೀನು ಜಾಸ್ತಿ ಇದ್ದವರ ರೇಷನ್ ಕಾರ್ಡ್ ಬಂದ್ ಆಗುತ್ತದೆ. ಯಾವುದೇ ಸೌಲಭ್ಯ ಸಿಗುವುದಿಲ್ಲವೆಂಬ ಭಾವನೆ ರೈತರಲ್ಲಿದೆ.
–ಭುವನೇಶ್ವರ ಶಿಡ್ಲಾಪುರ, ಅಧ್ಯಕ್ಷ ರಾಜ್ಯ ಕಬ್ಬು ಬೆಳೆಗಾರರ ಸಂಘದ ಹಾವೇರಿ ಜಿಲ್ಲಾ ಘಟಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT