ದಾಳಿಯ ಸಂದರ್ಭದಲ್ಲಿ ತಹಶೀಲ್ದಾರ್ ಜಿ.ಎಸ್. ಶಂಕರ್, ಡಿವೈಎಸ್ಪಿ ವಿಜಯಕುಮಾರ ಸಂತೋಷ, ಸಿಪಿಐ ಸಂತೋಷ ಪವಾರ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿ ಮಧುಸೂದನ್, ಕೃಷ್ಣಾ ಪೂಜಾರ, ಸುಭಾಸಚಂದ್ರ, ಉಪತಹಶೀಲ್ದಾರ್ ಎಂ.ಡಿ.ಕಿಚಡೇರ, ಕಂದಾಯ ನಿರೀಕ್ಷಕ ಆರ್.ಎನ್.ಮಲ್ಲಾಡದ, ಗ್ರಾಮ ಲೆಕ್ಕಾಧಿಕಾರಿ ಪ್ರಕಾಶ ಉಜನಿ, ಪಿಎಸ್ಐ ಶಂಕರಗೌಡ ಪಾಟೀಲ ಇತರರು ಇದ್ದರು.