‘ಪರಿಷತ್ತಿನ ಕೇಂದ್ರೀಕೃತ ಆಡಳಿತ ಹಾಗೂ ಸಾಹಿತ್ಯಿಕ ಚಟುವಟಿಕೆಗಳ ಸಂಘಟನೆಯನ್ನು ವಿಭಾಗೀಯ ಮಟ್ಟಕ್ಕೆ ವಿಸ್ತರಿಸಿ, ವಿಕೇಂದ್ರೀಕರಣದ ನಾಂದಿಯೊಂದಿಗೆ ಪ್ರಾದೇಶಿಕ ನ್ಯಾಯ, ಪ್ರತಿಭಾ ನ್ಯಾಯ, ಸಾಮಾಜಿಕ ನ್ಯಾಯದ ಪರಿಕಲ್ಪನೆಯನ್ನು ಸಾಕಾರಗೊಳಿಸುವುದು. ಗಡಿಭಾಗದಲ್ಲಿ ಕನ್ನಡಮಯ ವಾತಾವರಣವನ್ನು ಸೃಜನಗೊಳಿಸುವುದು, ಗಡಿ ಉತ್ಸವದಂತೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು’ ಎಂದರು.