ರಾಜ್ಯ ಯುವ ಮೋರ್ಚಾ ಘಟಕದ ಸದಸ್ಯ ನರಹರಿ ಕಟ್ಟಿ ಮಾತನಾಡಿದರು. ಯುವ ಮೋರ್ಚಾ ತಾಲ್ಲೂಕು ಘಟಕದ ಅಧ್ಯಕ್ಷ ಶಿವರಾಜ ರಾಯಣ್ಣವರ ಸಸಿ ನೆಡುವ ಕಾರ್ಯಕ್ಕೆ ಚಾಲನೆ ನೀಡಿದರು. ಕಾಶೀನಾಥ ಕಳ್ಳಿಮನಿ, ವಿನಯ ಮುಂಡಗೋಡ, ರಾಜೇಶ ದೊಡ್ಡಮನಿ, ಪ್ರತೀಕ್ ಕೋಳೆಕರ, ಚೇತನ್ ಕಲಾಲ್, ಮಂಜುನಾಥ ಮಿರ್ಜಿ, ಸಚಿನ್ ಮಡಿವಾಳರ, ರಾಘವೇಂದ್ರ ಆಟದಕರ ಸೇರಿದಂತೆ ಯುವ ಮೋರ್ಚಾ ಘಟಕದ ಎಲ್ಲ ಸದಸ್ಯರು ಇದ್ದರು.