ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನ ಷಂಶಿಪುರ ಗ್ರಾಮದ ಅರ್ಜುನ ತಂದೆ ಹನುಮಂತಪ್ಪ ಎಂಬಾತ 2021ರ ಜೂನ್ 7ರಂದು ಬೈಕ್ ಮೇಲೆ ಬಂದು ಬಾಲಕಿಯನ್ನು ಅಪಹರಣ ಮಾಡಿಕೊಂಡು ಹರಿಹರ ತಾಲ್ಲೂಕಿನ ಗುತ್ತೂರ ಗ್ರಾಮದ ಮನೆಯೊಂದರಲ್ಲಿ 2021 ಜೂನ್ 8ರಿಂದ 15ರವರೆಗೆ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಅಪರಾಧಕ್ಕಾಗಿ ಹಾವೇರಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.