ಬಾಲಕಿಯನ್ನು ಅಪಹರಿಸಿಕೊಂಡು ಬೆಂಗಳೂರಿಗೆ ಹೋಗಿ, ಸಂಬಂಧಿಕರ ಮನೆಯಲ್ಲಿ ಬಾಲಕಿಯ ಇಚ್ಛೆಗೆ ವಿರುದ್ಧವಾಗಿ ಲೈಂಗಿಕ ದೌರ್ಜನ್ಯ ಎಸಗಿದ ಕುರಿತು ಹಂಸಭಾವಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ಹಂಸಭಾವಿ ವೃತ್ತದ ತನಿಖಾಧಿಕಾರಿ ಸಿಪಿಐ ಮಂಜುನಾಥ ಪಿ.ಎನ್. ಪಂಡಿತ ಅವರು ದೋಷಾರೋಪಣಾ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.