ರೈತ ಸಂಘಟನೆಯ ಜಿಲ್ಲಾ ಮುಖಂಡರಾದ ಮಂಜುಳಾ ಅಕ್ಕಿ ಮಾತನಾಡಿದರು.ಎಸ್ಎಫ್ಐ ಜಿಲ್ಲಾ ಸಹಕಾರ್ಯದರ್ಶಿ ಬಸವರಾಜ ಭೋವಿ, ಸಿಐಟಿಯು ಜಿಲ್ಲಾ ಮುಖಂಡ ಅಂದಾನೆಪ್ಪ ಹೆಬಸೂರು, ಸಾಮಾಜಿಕ ಪರಿವರ್ತನಾ ಜನಾಂದೋಲನ ಮುಖ್ಯಸ್ಥೆ ಹಸೀನಾ ಹೆಡಿಯಾಲ, ಹನುಮಕ್ಕ ತುಮರಿ, ಡಿಎಸ್ಎಸ್ ಮುಖಂಡರಾದ ಉಡಚಪ್ಪ ಮಾಳಗಿ, ಹೊನ್ನೇಶ್ವರ ತಗಡಿನಮನಿ, ಪರಶುರಾಮ ಮರೆಣ್ಣವರ, ಜಯ ಕರ್ನಾಟಕ ಸಂಘಟನೆಯ ಸುಭಾಸ್ ಬೆಂಗಳೂರು, ರಮೇಶ ಆನವಟ್ಟಿ, ಕೃಷ್ಣಾ ಕಡಕೋಳ ಇದ್ದರು.