ಮೈಸೂರು ಶಿವಮೊಗ್ಗ ಕಲಬುರ್ಗಿ ಕ್ಷೇತ್ರ ನೋಡಿದರೆ ಈ ಕ್ಷೇತ್ರ ಅತ್ಯಂತ ಹಿಂದುಳಿದಿದೆ. ಸಂಸದ ಬಸವರಾಜ ಬೊಮ್ಮಾಯಿ ಅವರ ಆಡಳಿತ ಕ್ಷೇತ್ರವೆಂದು ಹೇಳಲು ನಾಚಿಕೆಯಾಗುತ್ತದೆ. ಬೊಮ್ಮಾಯಿ ಮಾಡಿದ ಅಭಿವೃದ್ಧಿ ಶೂನ್ಯವಾಗಿದೆ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಮುನಿರತ್ನ ಅವರನ್ನು ಸಮರ್ಥಿಸಿಕೊಳ್ಳುವುದು ಸರಿಯಲ್ಲ.