<p><strong>ಶಿಗ್ಗಾವಿ</strong>: ತಾಲ್ಲೂಕಿನ ಹಾಳನೆಲ್ಲೂರ ಗ್ರಾಮದ ಘಂಟೆ ಆಂಜನೇಯಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಸುತ್ತಲಿನ ಗ್ರಾಮದ ಭಕ್ತರ ನಡುವೆ ಸಡಗರ, ಸಂಭ್ರಮದಿಂದ ಶನಿವಾರ ಜರುಗಿದವು.</p>.<p>ಬೆಳಿಗ್ಗೆ ಘಂಟೆ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಆಂಜನೇಯ ಸ್ವಾಮಿಗೆ ರುದ್ರಾಭಿಷೇಕ, ಕುಂಕುಮಾರ್ಚನೆ, ಹೋಮ ಹವನಗಳ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮ ಜರುಗಿದವು. ನಂತರ ಅನ್ನ ಪ್ರಸಾದ ನಡೆಯಿತು.</p>.<p>ಬಂಕಾಪುರ ಅರಳೆಲೆಮಠದ ರೇವಣಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿ, ‘ಭಕ್ತಿ ಮಾರ್ಗದಿಂದ ಜನರ ನಡುವೆ ಉತ್ತಮ ಬಾಂಧವ್ಯ ಬೇಸೆಯಲು ಸಾಧ್ಯವಿದೆ’ ಎಂದರು.</p>.<p>ಮುಖಂಡರಾದ ರವಿ ನರೆಗಲ್ಲ, ಬಾಪುಗೌಡ ಪಾಟೀಲ, ಬಸವರಾಜ ನಾರಾಯಣಪುರ, ಕುಮಾರ ಉಂಕಿ, ಶಂಭಣ್ಣ ತಳವಾರ, ಎಂ.ಎಸ್. ನರೆಗಲ್ಲ, ಶಿವು ಹಡಪದ, ಜಗದೀಶ ದೊಡ್ಡಗೌಡ್ರ, ನಿಂಗಪ್ಪ ಅರಳಿಕಟ್ಟಿ, ಮಣಕಂಠ ತಳವಾರ, ಈರಣ್ಣ ಯಲಿಗಾರ, ನಾಗರಾಜ ಚಿಲ್ಲೂರ, ಬಸವರಾಜ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಗ್ಗಾವಿ</strong>: ತಾಲ್ಲೂಕಿನ ಹಾಳನೆಲ್ಲೂರ ಗ್ರಾಮದ ಘಂಟೆ ಆಂಜನೇಯಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಸುತ್ತಲಿನ ಗ್ರಾಮದ ಭಕ್ತರ ನಡುವೆ ಸಡಗರ, ಸಂಭ್ರಮದಿಂದ ಶನಿವಾರ ಜರುಗಿದವು.</p>.<p>ಬೆಳಿಗ್ಗೆ ಘಂಟೆ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಆಂಜನೇಯ ಸ್ವಾಮಿಗೆ ರುದ್ರಾಭಿಷೇಕ, ಕುಂಕುಮಾರ್ಚನೆ, ಹೋಮ ಹವನಗಳ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮ ಜರುಗಿದವು. ನಂತರ ಅನ್ನ ಪ್ರಸಾದ ನಡೆಯಿತು.</p>.<p>ಬಂಕಾಪುರ ಅರಳೆಲೆಮಠದ ರೇವಣಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿ, ‘ಭಕ್ತಿ ಮಾರ್ಗದಿಂದ ಜನರ ನಡುವೆ ಉತ್ತಮ ಬಾಂಧವ್ಯ ಬೇಸೆಯಲು ಸಾಧ್ಯವಿದೆ’ ಎಂದರು.</p>.<p>ಮುಖಂಡರಾದ ರವಿ ನರೆಗಲ್ಲ, ಬಾಪುಗೌಡ ಪಾಟೀಲ, ಬಸವರಾಜ ನಾರಾಯಣಪುರ, ಕುಮಾರ ಉಂಕಿ, ಶಂಭಣ್ಣ ತಳವಾರ, ಎಂ.ಎಸ್. ನರೆಗಲ್ಲ, ಶಿವು ಹಡಪದ, ಜಗದೀಶ ದೊಡ್ಡಗೌಡ್ರ, ನಿಂಗಪ್ಪ ಅರಳಿಕಟ್ಟಿ, ಮಣಕಂಠ ತಳವಾರ, ಈರಣ್ಣ ಯಲಿಗಾರ, ನಾಗರಾಜ ಚಿಲ್ಲೂರ, ಬಸವರಾಜ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>