2004ರಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಶಿಗ್ಗಾವಿ-ಸವಣೂರ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಮೊದಲ ಬಾರಿಗೆ ಶಾಸಕರಾಗಿದ್ದರು.ಕರ್ನಾಟಕ ರಾಜ್ಯ ಸಾವಯವ ಮಿಷನ್ ನಿರ್ದೇಶಕರಾಗಿ, ಕಾರಡಗಿ ಸುಕ್ಷೇತ್ರದವೀರಭದ್ರೇಶ್ವರ ದೇವಸ್ಥಾನದ ಟ್ರಸ್ಟ್ನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.