ಮಂಗಳವಾರ, 3 ಮಾರ್ಚ್ 2026
×
ADVERTISEMENT

ಶಿಕ್ಷಕ ಹೇಮರಾಜ್ ಬೇರೆ ಶಾಲೆಗೆ ನಿಯೋಜನೆ: ವಿದ್ಯಾರ್ಥಿ, ಪಾಲಕರಿಂದ ಪ್ರತಿಭಟನೆ

Published : 3 ಮಾರ್ಚ್ 2026, 2:37 IST
Last Updated : 3 ಮಾರ್ಚ್ 2026, 2:37 IST
ADVERTISEMENT
ಫಾಲೋ ಮಾಡಿ
Comments
ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಹಾಗೂ ಗ್ರಾಮಸ್ಥರ ಮನವಿ ಪರಿಗಣಿಸಿ ಶಿಕ್ಷಕನ ನಿಯೋಜನೆಯನ್ನು ತಡೆದು ಯಥಾಸ್ಥಿತಿ ಕಾಯ್ದುಕೊಳ್ಳಲು ಆದೇಶ ನೀಡಲಾಗಿದೆ
ಪ್ರಶಾಂತ, ಜಂಟಿ ನಿರ್ದೇಶಕ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ
ಹೋರಾಟಕ್ಕೂ ಸಿದ್ಧ: ಹೂಣ್ಣನವರ
‘ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಯಾವುದೇ ಶಿಕ್ಷಕರನ್ನು ನಿಯೋಜನೆ ಮತ್ತು ವರ್ಗಾವಣೆ ಮಾಡಬಾರದು. ಬಾಡ ಗ್ರಾಮದ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ. ಬೆಂಗಳೂರಿನಲ್ಲಿ ಕುಳಿತು ಬಾಡ ಗ್ರಾಮದ ಪರಿಸ್ಥಿತಿ ಅರಿಯಲು ಸಾಧ್ಯವಿಲ್ಲ. ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಇಲ್ಲಿನ ವಿದ್ಯಾರ್ಥಿಗಳ ಮನೋಭಾವ  ಅರಿತು ನಿರ್ಧಾರ ತೆಗೆದುಕೊಳ್ಳಬೇಕು. ವಿದ್ಯಾರ್ಥಿಗಳ ಬೇಡಿಕೆಗೆ ಸ್ಪಂದಿಸಿ ಹೋರಾಟ ಮಾಡಲು ಸಿದ್ದರಾಗಿದ್ದೇವೆ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಶಶಿಧರ ಹೊಣ್ಣನವರ ಎಚ್ಚರಿಕೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT