ಶುಕ್ರವಾರ, 11 ಜುಲೈ 2025
×
ADVERTISEMENT
ADVERTISEMENT

ಶಿಗ್ಗಾವಿ-ಸವಣೂರ ವಿಧಾನಸಭಾ ಕ್ಷೇತ್ರ: ಉಪಚುನಾವಣೆಗೆ 57 ಜನ ಆಕಾಂಕ್ಷಿಗಳಿಂದ ಅರ್ಜಿ

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡಾ.ರಾಧಾಮೋಹನ್ ದಾಸ್‌ ಅಗರವಾಲ್‌ ಭಾಗಿ
Published : 13 ಸೆಪ್ಟೆಂಬರ್ 2024, 16:02 IST
Last Updated : 13 ಸೆಪ್ಟೆಂಬರ್ 2024, 16:02 IST
ಫಾಲೋ ಮಾಡಿ
Comments
ಶಿಗ್ಗಾವಿ ಪಟ್ಟಣದಲ್ಲಿ ಶುಕ್ರವಾರ ನಡೆದ ಬಿಜೆಪಿ ಸಂಘಟನಾ ಸಭೆಗೆ ಟಿಕೆಟ್ ಆಕಾಂಕ್ಷಿ ಶ್ರೀಕಾಂತ ದುಂಡಿಗೌಡ್ರ ಬೃಹತ್‌ ಮೆರವಣಿಗೆ ಮೂಲಕ ವೇದಿಕೆಗೆ ಬಂದರು
ಶಿಗ್ಗಾವಿ ಪಟ್ಟಣದಲ್ಲಿ ಶುಕ್ರವಾರ ನಡೆದ ಬಿಜೆಪಿ ಸಂಘಟನಾ ಸಭೆಗೆ ಟಿಕೆಟ್ ಆಕಾಂಕ್ಷಿ ಶ್ರೀಕಾಂತ ದುಂಡಿಗೌಡ್ರ ಬೃಹತ್‌ ಮೆರವಣಿಗೆ ಮೂಲಕ ವೇದಿಕೆಗೆ ಬಂದರು
ಪಕ್ಷದ ಬೆಳವಣಿಗೆಯಲ್ಲಿ ಸದಸ್ಯತ್ವ ಅಭಿಯಾನ ಪ್ರಮುಖ. ಗೆಲ್ಲುವ ಅಭ್ಯರ್ಥಿ ಗುರುತಿಸಿ ಟಿಕೆಟ್‌ ನೀಡಲಾಗುವುದು. ಪ್ರತಿ ಬೂತ್‌ನಲ್ಲಿ 400 ಜನ ಸದಸ್ಯರನ್ನಾಗಿ ಮಾಡಬೇಕು
ಡಾ.ರಾಧಾ ಮೋಹನದಾಸ್ ಅಗರವಾಲ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿಜೆಪಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT