ಅಮೆರಿಕ ಮತ್ತು ಯುರೋಪಿಯನ್ ರಾಷ್ಟ್ರಗಳು ತಮ್ಮ ದೇಶದ ವಿದ್ಯಾರ್ಥಿಗಳು ಹಾಗೂ ನಾಗರಿಕರನ್ನು ಉಕ್ರೇನ್ನಿಂದ ವಾಪಸ್ ಕರೆಸಿಕೊಳ್ಳುವಲ್ಲಿ ವಿಫಲವಾಗಿವೆ. ಆದರೆ ಪ್ರಧಾನಿ ನರೇಂದ್ರ ಮೋದಿಯವರು ನಮ್ಮ ದೇಶದ ಸಾವಿರಾರು ನಾಗರಿಕರು ಮತ್ತು ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆತರುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ, ನವೀನ್ ಮೃತಪಟ್ಟಿದ್ದು ದುಃಖಕರ ಸಂಗತಿ ಎಂದರು.