<p><strong>ಹಿರೇಕೆರೂರ</strong>: ಕರ್ನಾಟಕವನ್ನು ಆಳಿದ ದೀರ್ಘಕಾಲದ ಮುಖ್ಯಮಂತ್ರಿ ಎಂಬ ದಾಖಲೆಗೆ ಸಿದ್ಧರಾಮಯ್ಯನವರು ಪಾತ್ರರಾಗಿದ್ದಾರೆ. 2 ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿ ಬಡವರು, ದೀನದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರ ಆಶಾಕಿರಣವಾಗಿ ಕೆಲಸ ಮಾಡಿದ್ದಾರೆ. ಸಾಮಾಜಿಕ ಕಲ್ಯಾಣ ಕಾರ್ಯಕ್ರಮ ಮತ್ತು ಗ್ಯಾರಂಟಿ ಯೋಜನೆಗಳ ಮೂಲಕ ಕರುನಾಡಿನ ಜನರ ಮನೆ-ಮನಗಳಲ್ಲಿ ತಲುಪಿದ್ದಾರೆ ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.</p>.<p>ಪಟ್ಟಣದ ಸರ್ವಜ್ಞ ವೃತ್ತದಲ್ಲಿ ಬುಧವಾರ ರಾಜ್ಯದ ಅತೀ ಹೆಚ್ಚಿನ ದಿನ ಮುಖ್ಯಮಂತ್ರಿಗಳಾಗಿ ದಾಖಲೆ ನಿರ್ಮಿಸಿದ ಹಿನ್ನೆಲೆಯಲ್ಲಿ ಪಟ್ಟಣದ ಸರ್ವಜ್ಞ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಿಸಿ ಅವರು ಮಾತನಾಡಿದರು.</p>.<p>ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲ್ಲೂಕು ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ ಬುರಡೀಕಟ್ಟಿ, ಶಿವಣ್ಣ ಗಡಿಯಣ್ಣನವರ, ಮಹೇಂದ್ರ ಬಡಳ್ಳಿ, ದುರಗಪ್ಪ ನೀರಲಗಿ, ಕಂಠಾಧರ ಅಂಗಡಿ, ಪ್ರಕಾಶ ಹಿತ್ಲಳ್ಳಿ, ಪ್ರಕಾಶ ಅರಳಿಕಟ್ಟಿ, ಸುಧಾ ಚಿಂದಿ, ರಾಜು ಕರಡಿ, ಸನಾವುಲ್ಲಾ ಮಕಾನದಾರ , ವಿನಯ ಪಾಟೀಲ, ಶಂಶದಾ ಕುಪ್ಪೇಲೂರ, ಕವಿತಾ ಹಾರ್ನಳ್ಳಿ, ರವಿ ನಾಯ್ಕರ್, ಪಿ.ಬಿ.ನಿಂಗನಗೌಡ್ರ, ಗಣೇಶಪ್ಪ ನಿಂಬೆಗೊಂದಿ, ಸುರೇಶ ಲಮಾಣಿ, ವಿಜಯ ಹುಲ್ಮನಿ ಮತ್ತು ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಿರೇಕೆರೂರ</strong>: ಕರ್ನಾಟಕವನ್ನು ಆಳಿದ ದೀರ್ಘಕಾಲದ ಮುಖ್ಯಮಂತ್ರಿ ಎಂಬ ದಾಖಲೆಗೆ ಸಿದ್ಧರಾಮಯ್ಯನವರು ಪಾತ್ರರಾಗಿದ್ದಾರೆ. 2 ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿ ಬಡವರು, ದೀನದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರ ಆಶಾಕಿರಣವಾಗಿ ಕೆಲಸ ಮಾಡಿದ್ದಾರೆ. ಸಾಮಾಜಿಕ ಕಲ್ಯಾಣ ಕಾರ್ಯಕ್ರಮ ಮತ್ತು ಗ್ಯಾರಂಟಿ ಯೋಜನೆಗಳ ಮೂಲಕ ಕರುನಾಡಿನ ಜನರ ಮನೆ-ಮನಗಳಲ್ಲಿ ತಲುಪಿದ್ದಾರೆ ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.</p>.<p>ಪಟ್ಟಣದ ಸರ್ವಜ್ಞ ವೃತ್ತದಲ್ಲಿ ಬುಧವಾರ ರಾಜ್ಯದ ಅತೀ ಹೆಚ್ಚಿನ ದಿನ ಮುಖ್ಯಮಂತ್ರಿಗಳಾಗಿ ದಾಖಲೆ ನಿರ್ಮಿಸಿದ ಹಿನ್ನೆಲೆಯಲ್ಲಿ ಪಟ್ಟಣದ ಸರ್ವಜ್ಞ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಿಸಿ ಅವರು ಮಾತನಾಡಿದರು.</p>.<p>ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲ್ಲೂಕು ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ ಬುರಡೀಕಟ್ಟಿ, ಶಿವಣ್ಣ ಗಡಿಯಣ್ಣನವರ, ಮಹೇಂದ್ರ ಬಡಳ್ಳಿ, ದುರಗಪ್ಪ ನೀರಲಗಿ, ಕಂಠಾಧರ ಅಂಗಡಿ, ಪ್ರಕಾಶ ಹಿತ್ಲಳ್ಳಿ, ಪ್ರಕಾಶ ಅರಳಿಕಟ್ಟಿ, ಸುಧಾ ಚಿಂದಿ, ರಾಜು ಕರಡಿ, ಸನಾವುಲ್ಲಾ ಮಕಾನದಾರ , ವಿನಯ ಪಾಟೀಲ, ಶಂಶದಾ ಕುಪ್ಪೇಲೂರ, ಕವಿತಾ ಹಾರ್ನಳ್ಳಿ, ರವಿ ನಾಯ್ಕರ್, ಪಿ.ಬಿ.ನಿಂಗನಗೌಡ್ರ, ಗಣೇಶಪ್ಪ ನಿಂಬೆಗೊಂದಿ, ಸುರೇಶ ಲಮಾಣಿ, ವಿಜಯ ಹುಲ್ಮನಿ ಮತ್ತು ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>