ಹಾವೇರಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯನ್ನು (ಹಿಮ್ಸ್) ಬುಧವಾರ ಉದ್ಘಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜಿಲ್ಲಾಡಳಿತದಿಂದ ‘ಸಾಂಸ್ಕೃತಿಕ ನಾಯಕ ಬಸವಣ್ಣ’ ಅವರ ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಶಾಸಕರಾದ ರುದ್ರಪ್ಪ ಲಮಾಣಿ ಬಸವರಾಜ ಶಿವಣ್ಣನವರ ಪ್ರಕಾಶ ಕೋಳಿವಾಡ ಯು.ಬಿ. ಬಣಕಾರ ಯಾಸೀರ ಅಹ್ಮದ್ ಖಾನ್ ಪಠಾಣ ಸಲೀಂ ಅಹ್ಮದ್ ಚಿತ್ರದಲ್ಲಿದ್ದಾರೆ