ಅಮಿತ್ ಶಾ ತಿಳಿ ಹೇಳಿದ್ದಾರೆ: ಸಿಎಂ ಸೇರಿದಂತೆ ಬಿಜೆಪಿ ಮುಖಂಡರಿಗೆ ಅಮಿತ್ ಶಾ ತರಾಟೆಗೆ ತೆಗೆದುಕೊಂಡಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಪೂಜಾರಿ, ಅಮಿತ್ ಶಾ ನಮ್ಮ ಹಿರಿಯರು, ನಮ್ಮನ್ನು ಕರೆದು ರಾಜಕೀಯ ಮಾರ್ಗದರ್ಶನ ಮಾಡೋದು ರೂಢಿ. ಅಮಿತ್ ಶಾ ಅವರು ನಮ್ಮ ಪರಮೋಚ್ಛ ನಾಯಕರು. ನಮಗೆ ಸಲಹೆ, ಸೂಚನೆ ಕೊಡೋ ಜವಾಬ್ದಾರಿ ಸ್ಥಾನದಲ್ಲಿ ಇರುವುದರಿಂದ ನಮಗೆ ಅವರು ತಿಳಿ ಹೇಳಿದ್ದಾರೆ ಎಂದರು.