ಜಿಲ್ಲಾ ಘಟಕದ ಅಧ್ಯಕ್ಷ ರಾಮಣ್ಣ ಕೆಂಚಳ್ಳೇರ, ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಳ್ಳಾರಿ, ರೈತ ಮುಖಂಡರಾದ ಶಿವಬಸಪ್ಪ ಗೋವಿ, ದೀಪಕ ಗಂಟಿಸಿದ್ದಪ್ಪನವರ, ಸುರೇಶ ಚಲವಾದಿ, ಮಹ್ಮದ್ಗೌಸ್ ಪಾಟೀಲ್, ಅಡಿವೆಪ್ಪ ಆಲದಕಟ್ಟಿ, ಮರಿಗೌಡ ಪಾಟೀಲ, ರುದ್ರಗೌಡ ಕಾಡನಗೌಡ್ರ, ಪ್ರಭುಗೌಡ ಪ್ಯಾಟಿ, ಶಂಕ್ರಪ್ಪ ಶಿರಗಂಬಿ, ದಿಳ್ಳೇಪ್ಪ ಮಣ್ಣೂರ, ಕರಬಸಪ್ಪ ಅಗಸಿಬಾಗಿಲು ಇದ್ದರು.