ರಾಜ್ಯದ ಎಲ್ಲಾ ಕೆರೆ ಕಟ್ಟೆಗಳು ತುಂಬಿ ಅಂತರ್ಜಲ ಮರಪೂರಣಗೊಂಡು ರೈತರ ಬದುಕು ಹಸನಾಗಲಿ ಎಂದು ಸಚಿವ ಬಿ.ಸಿ.ಪಾಟೀಲ ಹೇಳಿದರು. ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ, ಆಂಜನೇಯ ದೇವಸ್ಥಾನದ ಪಂಚ ಕಮಿಟಿ ಅಧ್ಯಕ್ಷ ಡಿ.ಸಿ.ಕುಲಕರ್ಣಿ, ಹನಮಂತಪ್ಪ ನಾಯ್ಕರ, ಹನುಮಂತ ಕುರುಡಮ್ಮನವರ, ಗುಡ್ಡಪ್ಪ ಕೋಳೂರು, ವೈ.ಏನ್.ಕುಡಪಲಿ, ಮುಖಂಡರಾದ ಸುರೇಶ ಯತ್ನಳ್ಳಿ, ಶಂಕ್ರಣ್ಣ ಮಾತನವರ, ಶೇಖರಗೌಡ ಗೌಡ್ರ, ಗ್ರಾಮ ಪಂಚಾಯ್ತಿ ಅಧ್ಯಕ್ಷ ನಾಗರಾಜ ಉಜನಿ, ಉಪಾಧ್ಯಕ್ಷ ಭೀಮಣ್ಣ ನಾಯ್ಕರ ಇದ್ದರು.