‘ಕೊರೊನಾ ಪೀಡಿತರಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡ ಕುಟುಂಬಸ್ಥರು ಸಹ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಚಿಕಿತ್ಸೆಗಾಗಿಮನೆ, ಬಂಗಾರ, ಆಸ್ತಿ-ಪಾಸ್ತಿ ಮಾರಿಕೊಂಡು ಸಾಲಕ್ಕೆ ಸಿಲುಕಿದ್ದಾರೆ. ಇಂಥ ಕುಟುಂಬಗಳಿಗೆ ಮುಖ್ಯಮಂತ್ರಿಗಳ ವಿಶೇಷ ಪರಿಹಾರ ನಿಧಿಯಿಂದ ಚಿಕಿತ್ಸೆಯ ಶೇ 50ರಷ್ಟು ವೆಚ್ಚವನ್ನು ಭರಿಸಬೇಕು’ ಎಂದು ಆಗ್ರಹಿಸಿದರು.