ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಯು.ಬಿ. ಬಣಕಾರ, ಪಕ್ಷದ ಮಂಡಲ ಅಧ್ಯಕ್ಷ ಷಣ್ಮುಖಯ್ಯ ಮಳಿಮಠ, ಜಿಲ್ಲಾ ಘಟಕದ ಅಧ್ಯಕ್ಷ ಸಿದ್ಧರಾಜ ಕಲಕೋಟಿ, ಉಪಾಧ್ಯಕ್ಷ ದೊಡ್ಡಗೌಡ ಪಾಟೀಲ, ಜಿಲ್ಲಾ ಪ್ರಭಾರಿಗಳಾದ ಎಲ್.ಎನ್. ಕಲ್ಲೇಶ, ಮಂಡಲ ಪ್ರಧಾನ ಕಾರ್ಯದರ್ಶಿ ಶಿವಕುಮಾರ ತಿಪ್ಪಶೆಟ್ಟಿ, ಆರ್.ಎನ್. ಗಂಗೋಳ, ದೇವರಾಜ ನಾಗಣ್ಣನವರ, ಎಸ್.ಎಸ್. ಪಾಟೀಲ, ಕಂಠಾಧರ ಅಂಗಡಿ, ಲಿಂಗರಾಜ ಚಪ್ಪರದಹಳ್ಳಿ, ಹನುಮಂತಗೌಡ ಭರಮಣ್ಣನವರ, ಮಹೇಶ ಗುಬ್ಬಿ, ಜೆ.ಪಿ. ಪ್ರಕಾಶಗೌಡ್ರ, ಪಾಲಾಕ್ಷಗೌಡ ಪಾಟೀಲ ಇದ್ದರು.