ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರದೀಪ ಮುಳ್ಳೂರ, ಜಿಲ್ಲಾ ಉಪಾಧ್ಯಕ್ಷೆಸೌಭಾಗ್ಯಮ್ಮ ಹಿರೇಮಠ, ಜಿಲ್ಲಾ ಕಾರ್ಯದರ್ಶಿ ಡಾ. ಸಂತೋಷ ಆಲದಕಟ್ಟಿ, ಜಿಲ್ಲಾ ವಕ್ತಾರರಾದ ಪ್ರಭು ಹಿಟ್ನಳ್ಳಿ, ಎಸ್.ಆರ್. ಕಾರ್ಯಾಲಯ ಕಾರ್ಯದರ್ಶಿ ರಮೇಶ ಪಾಲನಕರ, ಹೆಗಡೆ, ಹನುಮಂತ ನಾಯಕ ಬದಾಮಿ, ವೇದವಾಸ ಕಟ್ಟಿ, ಮಂಜುಳಾ ಕರಬಸಮ್ಮನವರ ಪಾಲ್ಗೊಂಡಿದ್ದರು.