ಈ ಬಗ್ಗೆ ಸಮಾಜ ಪರಿವರ್ತನಾ ಸಮುದಾಯ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ಹಾಕಿತ್ತು. ಹೈಕೋರ್ಟ್ ಈ ಪ್ರಕರಣವನ್ನು 2020ರ ಜನವರಿ 6ರಂದು ವಿಚಾರಣೆ ಕೈಗೆತ್ತಿಕೊಂಡು, ಲೋಕಾಯುಕ್ತ ಪತ್ರಕ್ಕೆ ಉತ್ತರ ಕೊಡದೆ ಇರುವುದು ಗಂಭೀರ ಕರ್ತವ್ಯ ಲೋಪ. ಈ ಕುರಿತು ವಿವರಣೆ ನೀಡುವಂತೆ ಜನವರಿ 14ರಂದು ಮುಖ್ಯ ಕಾರ್ಯದರ್ಶಿ ಅವರಿಗೆ ನೋಟಿಸ್ ಜಾರಿ ಮಾಡಿದೆ ಎಂದು ತಿಳಿಸಿದರು.