<p><strong>ಹಿರೇಕೆರೂರ:</strong> ‘ಸಾರ್ವಜನಿಕರಿಗೆ ಸೌಲಭ್ಯ ಹಾಗೂ ರಾಜ್ಯದ ಅಭಿವೃದ್ಧಿ ಕಾರ್ಯ ಮರೆತಿರುವ ರಾಜ್ಯ ಸರ್ಕಾರ ನಾಯಕತ್ವದ ಕಿತ್ತಾಟದಲ್ಲಿ ನಿರತವಾಗಿದೆ’ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಆರೋಪಿಸಿದರು. </p>.<p>ಪಟ್ಟಣದ ಗೃಹ ಕಚೇರಿಯಲ್ಲಿ ಶನಿವಾರ ಹೊಸಕಟ್ಟಿ ಗ್ರಾಮದ ಮುಸ್ಲಿಂ ಸಮುದಾಯದವರನ್ನು ಬಿಜೆಪಿ ಪಕ್ಷಕ್ಕೆ ಸ್ವಾಗತಿಸಿ ಮಾತನಾಡಿದ ಅವರು, ‘ರಾಜ್ಯದಲ್ಲಿ ಅಭಿವೃದ್ಧಿ ಕೆಲಸ ಕುಂಠಿತಗೊಂಡಿವೆ. ಜನತೆಗೆ ಬೆಲೆ ಏರಿಕೆ ಆರ್ಥಿಕ ಹೊರೆಯಾಗಿದೆ’ ಎಂದರು.</p>.<p>ಹೊಸಕಟ್ಟಿ ಗ್ರಾಮದ ಮಹ್ಮದ್ ರಫೀಕ್, ದಸ್ತಗಿರಿ ಬೆಳ್ಳುಡಿ, ಹದರತ್ತಲಿ ಶಿರಹಟ್ಟಿ, ಅಲ್ತಾಫ್ ಮಾಸೂರು, ಇರ್ಫಾನ್ ತುಮ್ಮಿನಕಟ್ಟಿ, ರಾಜಸಾಬ್ ಬ್ಯಾಡಗಿ, ಗೌಸ್ಮಾಸುರ್, ಸುಭಾನಿ ಕಮಲಾಪುರ, ಹುಸೇನ್ಸಾಬ್ ಗುಬ್ಬಿ, ಮಾಬೂಬಲೀಸಾ ಗುಬ್ಬಿ, ರಾಜಾಸಾಬ್ ಮಾಸುರ್, ತಬಾರಕ್ ಶಿರಹಟ್ಟಿ, ರಿಯಾಜ್ ಮೇದೂರ್ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು.</p>.<p>ಹಿರೇಕೆರೂರು ಬಿಜೆಪಿ ಮಂಡಲದ ಅಧ್ಯಕ್ಷ ಸಂಜೀವಯ್ಯ ಕಬ್ಬಿಣಕಂತಿಮಠ, ಅಲ್ಪಸಂಖ್ಯಾತರ ಮೋರ್ಚಾ ಅಧ್ಯಕ್ಷ ರೆಹಾನ್ ಮಲ್ಲಿಕ್, ತಾ.ಪಂ. ಮಾಜಿ ಸದಸ್ಯ ಗೌಸಮೋದಿನಸಾಬ್ ತೋಟದ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಿರೇಕೆರೂರ:</strong> ‘ಸಾರ್ವಜನಿಕರಿಗೆ ಸೌಲಭ್ಯ ಹಾಗೂ ರಾಜ್ಯದ ಅಭಿವೃದ್ಧಿ ಕಾರ್ಯ ಮರೆತಿರುವ ರಾಜ್ಯ ಸರ್ಕಾರ ನಾಯಕತ್ವದ ಕಿತ್ತಾಟದಲ್ಲಿ ನಿರತವಾಗಿದೆ’ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಆರೋಪಿಸಿದರು. </p>.<p>ಪಟ್ಟಣದ ಗೃಹ ಕಚೇರಿಯಲ್ಲಿ ಶನಿವಾರ ಹೊಸಕಟ್ಟಿ ಗ್ರಾಮದ ಮುಸ್ಲಿಂ ಸಮುದಾಯದವರನ್ನು ಬಿಜೆಪಿ ಪಕ್ಷಕ್ಕೆ ಸ್ವಾಗತಿಸಿ ಮಾತನಾಡಿದ ಅವರು, ‘ರಾಜ್ಯದಲ್ಲಿ ಅಭಿವೃದ್ಧಿ ಕೆಲಸ ಕುಂಠಿತಗೊಂಡಿವೆ. ಜನತೆಗೆ ಬೆಲೆ ಏರಿಕೆ ಆರ್ಥಿಕ ಹೊರೆಯಾಗಿದೆ’ ಎಂದರು.</p>.<p>ಹೊಸಕಟ್ಟಿ ಗ್ರಾಮದ ಮಹ್ಮದ್ ರಫೀಕ್, ದಸ್ತಗಿರಿ ಬೆಳ್ಳುಡಿ, ಹದರತ್ತಲಿ ಶಿರಹಟ್ಟಿ, ಅಲ್ತಾಫ್ ಮಾಸೂರು, ಇರ್ಫಾನ್ ತುಮ್ಮಿನಕಟ್ಟಿ, ರಾಜಸಾಬ್ ಬ್ಯಾಡಗಿ, ಗೌಸ್ಮಾಸುರ್, ಸುಭಾನಿ ಕಮಲಾಪುರ, ಹುಸೇನ್ಸಾಬ್ ಗುಬ್ಬಿ, ಮಾಬೂಬಲೀಸಾ ಗುಬ್ಬಿ, ರಾಜಾಸಾಬ್ ಮಾಸುರ್, ತಬಾರಕ್ ಶಿರಹಟ್ಟಿ, ರಿಯಾಜ್ ಮೇದೂರ್ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು.</p>.<p>ಹಿರೇಕೆರೂರು ಬಿಜೆಪಿ ಮಂಡಲದ ಅಧ್ಯಕ್ಷ ಸಂಜೀವಯ್ಯ ಕಬ್ಬಿಣಕಂತಿಮಠ, ಅಲ್ಪಸಂಖ್ಯಾತರ ಮೋರ್ಚಾ ಅಧ್ಯಕ್ಷ ರೆಹಾನ್ ಮಲ್ಲಿಕ್, ತಾ.ಪಂ. ಮಾಜಿ ಸದಸ್ಯ ಗೌಸಮೋದಿನಸಾಬ್ ತೋಟದ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>