ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸಿದ್ದರಾಜ ಕಲಕೋಟಿ ಮಾತನಾಡಿದರು.ರಾಜ್ಯ ರೈತ ಮೋರ್ಚಾ ಕಾರ್ಯದರ್ಶಿ ಪಾಲಾಕ್ಷಗೌಡ ಪಾಟೀಲ, ರಾಷ್ಟ್ರೀಯ ಪರಿಷತ್ ಸದಸ್ಯರಾದ ಶಶಿಮೌಳಿ ಕುಲಕರ್ಣಿ, ರುದ್ರೇಶ ಚಿನ್ನಣ್ಣನವರ, ಜಿಲ್ಲಾ ರೈತ ಮೋರ್ಚಾ ಪದಾಧಿಕಾರಿಗಳು, ಮಂಡಲ ರೈತ ಮೋರ್ಚಾ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಭಾಗವಹಿಸಿದ್ದರು. ಮಲ್ಲಿಕಾರ್ಜುನ ಅಂಗಡಿ ನಿರೂಪಿಸಿದರು, ವಿಜಯಕುಮಾರ ಚಿನ್ನಿಕಟ್ಟಿ ಸ್ವಾಗತಿಸಿದರು. ಹನಮಂತಪ್ಪ ತಳವಾರ ವಂದಿಸಿದರು.