<p><strong>ಹಾವೇರಿ:</strong> ‘ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡಿದ್ದಕ್ಕೆ ಬೇಸರಗೊಂಡಿದ್ದರು’ ಎನ್ನಲಾದ ಕಾವ್ಯಾ ಬಸಪ್ಪ ಲಮಾಣಿ (18) ಎಂಬುವವರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಹಂಸಬಾವಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p><p>‘ಹಿರೇಕೆರೂರ ತಾಲ್ಲೂಕಿನ ಚಿನ್ನಮುಳಗುಂದ ತಾಂಡಾದ ನಿವಾಸಿ ಕಾವ್ಯಾ, ದ್ವಿತೀಯ ಪಿಯುಸಿ ವಿದ್ಯಾರ್ಥಿನಿ. ಅವರ ಸಾವಿನ ಸಂಬಂಧ ಪೋಷಕರು ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ’ ಎಂದು ಹಂಸಬಾವಿ ಠಾಣೆ ಪೊಲೀಸರು ತಿಳಿಸಿದರು.</p><p>‘ವಿಜ್ಞಾನ ವಿಭಾಗದಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ಕಾವ್ಯಾ, ನಾಲ್ಕು ವಿಷಯದಲ್ಲಿ ಅನ್ನುತ್ತೀರ್ಣಗೊಂಡಿದ್ದರು. ಮಂಗಳವಾರ ಫಲಿತಾಂಶ ಬರುತ್ತಿದ್ದಂತೆ ಬೇಸರಗೊಂಡಿದ್ದ ಅವರು, ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಗೊತ್ತಾಗಿದೆ’ ಎಂದು ಪೊಲೀಸರು ಹೇಳಿದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ:</strong> ‘ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡಿದ್ದಕ್ಕೆ ಬೇಸರಗೊಂಡಿದ್ದರು’ ಎನ್ನಲಾದ ಕಾವ್ಯಾ ಬಸಪ್ಪ ಲಮಾಣಿ (18) ಎಂಬುವವರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಹಂಸಬಾವಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p><p>‘ಹಿರೇಕೆರೂರ ತಾಲ್ಲೂಕಿನ ಚಿನ್ನಮುಳಗುಂದ ತಾಂಡಾದ ನಿವಾಸಿ ಕಾವ್ಯಾ, ದ್ವಿತೀಯ ಪಿಯುಸಿ ವಿದ್ಯಾರ್ಥಿನಿ. ಅವರ ಸಾವಿನ ಸಂಬಂಧ ಪೋಷಕರು ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ’ ಎಂದು ಹಂಸಬಾವಿ ಠಾಣೆ ಪೊಲೀಸರು ತಿಳಿಸಿದರು.</p><p>‘ವಿಜ್ಞಾನ ವಿಭಾಗದಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ಕಾವ್ಯಾ, ನಾಲ್ಕು ವಿಷಯದಲ್ಲಿ ಅನ್ನುತ್ತೀರ್ಣಗೊಂಡಿದ್ದರು. ಮಂಗಳವಾರ ಫಲಿತಾಂಶ ಬರುತ್ತಿದ್ದಂತೆ ಬೇಸರಗೊಂಡಿದ್ದ ಅವರು, ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಗೊತ್ತಾಗಿದೆ’ ಎಂದು ಪೊಲೀಸರು ಹೇಳಿದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>