ಸಭೆಯಲ್ಲಿ ವಿಧಾನಪರಿಷತ್ ಮಾಜಿ ಸದಸ್ಯ ಡಿ.ಎಂ. ಸಾಲಿ, ಜಿಲ್ಲಾ ವಾಲ್ಮೀಕಿ ನಾಯಕ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಮೇಶ ಆನವಟ್ಟಿ, ಮುಖಂಡರಾದ ಸೋಮನಗೌಡ ಪಾಟೀಲ, ಅಮೃತಗೌಡ ಪಾಟೀಲ, ಮಂಜುಳಾ ಕರಬಸಮ್ಮನವರ, ಹನುಮಂತಪ್ಪ ಯಮುನಕ್ಕನವರ, ರಮೇಶ ತೆವರಿ, ಪ್ರಮೋದ ನಲವಾಗಿಲ, ಚಂದ್ರಣ್ಣ ಬೇಡರ, ಕೆ.ಮಂಜಣ್ಣ ಇದ್ದರು.