ಅಂತರರಾಷ್ಟ್ರೀಯ ಸ್ವಯಂಸೇವಕರ ಪ್ರತಿನಿಧಿಕಿರಣ್ ಕುಮಾರ್ ದೊಡ್ಮನಿ ಮಾತನಾಡಿ, ‘ಸ್ವಯಂ ಸೇವಕ ಎಂದರೆ ತನ್ನ ಅಂತರಂಗದ ಪ್ರೇರಣೆಯಿಂದ ಸಮಾಜದ ಸೇವೆ ಮಾಡುವವನು ಎಂದರ್ಥ. ಆತ ಯಾವುದೇ ಸ್ವಾರ್ಥಗಳಿಲ್ಲದೆ, ಪ್ರಚಾರದ ಗೀಳಿಲ್ಲದೆ, ಯಾವುದರ ಹಂಗೂ ಇಲ್ಲದೆ ಸೇವಾ ಯಜ್ಞದಲ್ಲಿ ತನ್ನನ್ನು ತಾನು ದಹಿಸಿಕೊಂಡು ಸಮಾಜಕ್ಕೆ ಬೆಳಕಾಗುವನು’ ಎಂದರು.