ಗುರುವಾರ ಅಂಬಿಗರ ಚೌಡಯ್ಯ ಗುರುಪೀಠದಲ್ಲಿ ಪತ್ರಿಕಾಗೊಷ್ಠಿಯಲ್ಲಿ ಮಾತನಾಡಿದ ಅವರು, ‘ಕೊಲಿ, ಕಬ್ಬಲಿಗ, ಅಂಬಿಗ, ಬೆಸ್ತ, ಗಂಗಾಮತ,ಮೋಗವಿರ ಮುಂತಾದ 39 ಪರ್ಯಾಯ ಪದಗಳಿಂದ ಗುರುತಿಸಲಾಗುವಹಿಂದುಳಿದ ಅಂಬಿಗ ಸಮುದಾಯಕ್ಕೆ ಸಂಪುಟದಲ್ಲಿ ಸಚಿವ ಸ್ಥಾನ ನೀಡದಿರುವುದು ಸಮುದಾಯಕ್ಕೆ ಅತ್ಯಂತ ಅಸಮಾಧಾನ ಮೂಡಿಸಿದೆ’ ಎಂದರು.