ಸೋಮವಾರ, 29 ಡಿಸೆಂಬರ್ 2025
×
ADVERTISEMENT
ADVERTISEMENT

ಸರಿಯಾಗಿ ಪಾಠ ಮಾಡದ ಶಿಕ್ಷಕನಿಗೆ ಶಾಪ: ಎಸ್‌.ವಿ. ಸಂಕನೂರು

ಹುಕ್ಕೇರಿಮಠ ಶಿವಬಸವೇಶ್ವರ ಶಾಲೆಯ ಸುವರ್ಣ ಮಹೋತ್ಸವ: ಗುರುವಂದನಾ ಕಾರ್ಯಕ್ರಮ
Published : 29 ಡಿಸೆಂಬರ್ 2025, 3:09 IST
Last Updated : 29 ಡಿಸೆಂಬರ್ 2025, 3:09 IST
ಫಾಲೋ ಮಾಡಿ
Comments
ಸರ್ವಧರ್ಮಗಳ ಸಂಗಮವಾಗಿರುವ ಹುಕ್ಕೇರಿಮಠ ಜಾತಿ–ಧರ್ಮವೆಂಬ ಬೇಧ–ಭಾವ ಮಾಡದೇ ಎಲ್ಲರನ್ನೂ ಒಗ್ಗೂಡಿಸುತ್ತಿದೆ. ನಾನು 25 ವರ್ಷಗಳಿಂದ ಈ ಮಠದ ಭಕ್ತ. ಮಠದ ಶಾಲೆಯ ಅಭಿವೃದ್ಧಿಗೆ ಶಾಸಕರ ನಿಧಿಯಿಂದ ₹ 10 ಲಕ್ಷ ನೀಡುತ್ತೇನೆ
-ಸಲೀಂ ಅಹ್ಮದ್, ವಿಧಾನಪರಿಷತ್ ಸದಸ್ಯ
ಶಾಲೆಯ ಸುವರ್ಣ ಮಹೋತ್ಸವದ ಸಂದರ್ಭದಲ್ಲಿ 1 ಸಾವಿರ ವಿದ್ಯಾರ್ಥಿಗಳಿಗೆ ವಸತಿಯುತ ಉಚಿತ ಪ್ರಸಾದ ನಿಲಯದ ‘ವಿದ್ಯಾರ್ಥಿ ಭವನ’ ನಿರ್ಮಿಸಲಾಗುತ್ತಿದ್ದು ಒಂದು ವರ್ಷದೊಳಗೆ ಉದ್ಘಾಟನೆಗೊಂಡು ಸೇವೆಗೆ ಲಭ್ಯವಾಗಲಿದೆ
-ಸದಾಶಿವ ಸ್ವಾಮೀಜಿ, ಹುಕ್ಕೇರಿಮಠ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT