ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಅಂದಾನಪ್ಪ ವಡಿಗೇರಿ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.ಪಾಟೀಲ, ತಾಲೂಕಾ ದೈಹಿಕ ಶಿಕ್ಷಣ ಅಧಿಕಾರಿ ನಾಗರಾಜ ಎನ್. ಇಚ್ಚಂಗಿ, ಕ್ಷೇತ್ರ ಸಮನ್ವಯಾಧಿಕಾರಿ ಸಿ.ಎಸ್. ಭಗವಂತಗೌಡ್ರ, ವಲಯದ ಶಿಕ್ಷಣ ಸಂಯೋಜಕರು, ಸಿ.ಆರ್.ಪಿ ಹಾಗೂ ಶಾಲೆಯ ಮುಖ್ಯೋಪಾಧ್ಯಾಯರು ಭಾಗವಹಿಸಿದ್ದರು.