ಹೆಸ್ಕಾಂ ನೌಕರರ ಸಂಘದ ಉಪಾಧ್ಯಕ್ಷರಾದ ವಿಜಯಕುಮಾರ್ ಮುದಕಣ್ಣನವರ, ರಾಜ್ಯ ಉಪಾಧ್ಯಕ್ಷ ಪುರುಷೋತ್ತಮ್, ರಾಜ್ಯ ಕಟ್ಟಡ ಸಮಿತಿಯ ಅಧ್ಯಕ್ಷ ಕುಮಾರ್ ಹೆಸ್ಕಾಂ ವಿವಿಧ ಅಧಿಕಾರಿಗಳು ಸಂಘದ ಹಾಲಿ ಮತ್ತು ಮಾಜಿ ವಿವಿಧ ಪ್ರತಿನಿಧಿಗಳು ಮಾತನಾಡಿದರು. ರಾಜ್ಯ ಮತ್ತು ಜಿಲ್ಲೆ, ತಾಲ್ಲೂಕು ಸಂಘದ ಪದಾಧಿಕಾರಿಗಳು, ಗುತ್ತಿಗೆದಾರ ಸದಸ್ಯರನ್ನು ಸನ್ಮಾನಿಸಲಾಯಿತು. ಕಟ್ಟಡ ಸಮಿತಿಯ ಅಧ್ಯಕ್ಷ ಸಿ.ಪಿ. ಮೈದೂರು ಮಾತನಾಡಿದರು.