ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಳವು ಪ್ರಕರಣ ಬೇಧಿಸಿದ ಪೊಲೀಸರು

Last Updated 6 ಆಗಸ್ಟ್ 2022, 4:46 IST
ಅಕ್ಷರ ಗಾತ್ರ

ಕುಮಾರಪಟ್ಟಣ: ಎರಡು ಬೈಕ್‌, ಎರಡು ಕ್ಯಾಮೆರಾ ಕಳವು ಮಾಡಿ ತಲೆಮರೆಸಿಕೊಂಡಿದ್ದ ಬ್ಯಾಡಗಿ ತಾಲ್ಲೂಕು ಬೆಳಕೇರಿ ಗ್ರಾಮದ ನವೀನ ಅಜ್ಜಪ್ಪ ಹಾನಗಲ್ (25) ಎಂಬ ಆರೋಪಿಯನ್ನು ಶುಕ್ರವಾರ ಕುಮಾರಪಟ್ಟಣ ಗ್ರಾಮಾಂತರ ಠಾಣೆ ಸಿಪಿಐ ತನಿಖಾ ತಂಡ ಬಂಧಿಸಿ₹ 2.90 ಲಕ್ಷ ಮೌಲ್ಯದ ಮಾಲನ್ನು ವಶಕ್ಕೆ ಪಡೆದಿದೆ.

ಆ.2ರಂದು ಎಣ್ಣಿಹೊಸಳ್ಳಿ ಕ್ರಾಸ್ ಕಡೆಗೆ ಹೋಗುವ ರಸ್ತೆಯ ಪಕ್ಕದಲ್ಲಿ ನಿಲ್ಲಿಸಿದ್ದ ಬೈಕ್‌ ಹಾಗೂ ಕ್ಯಾಮೆರಾ ಕಳುವಾಗಿತ್ತು. ಈ ಕುರಿತು ಕುಮಾರಪಟ್ಟಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT