ಲಾಕ್ಡೌನ್ ಉಲ್ಲಂಘನೆ: ತನಿಖೆಗೆ ಸೂಚನೆ
ಹಾವೇರಿ: ಪೂರ್ಣ ಲಾಕ್ಡೌನ್ ಜಾರಿಯಿದ್ದರೂ, ಮೇ 31ರಂದು ನಗರದ ದೇವರಾಜ ಅರಸು ಮೆಟ್ರಿಕ್ ನಂತರದ ವೃತ್ತಿಪರ ಬಾಲಕಿಯರ ವಿದ್ಯಾರ್ಥಿನಿಲಯದಲ್ಲಿ ಜಿಲ್ಲಾಧಿಕಾರಿಗಳ ಆದೇಶ ಉಲ್ಲಂಘಿಸಿ, ಜಿಲ್ಲಾ ಮಟ್ಟ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಸೇರಿದಂತೆ ಸುಮಾರು 150 ಮಂದಿ ಒಂದೆಡೆ ಸೇರಿ ಅದ್ಧೂರಿಯಾಗಿ ಬೀಳ್ಕೊಡುಗೆ ಸಮಾರಂಭ ನಡೆಸಿದ್ದರು.