ಸೋಮವಾರ, 29 ಡಿಸೆಂಬರ್ 2025
×
ADVERTISEMENT
ADVERTISEMENT

ಜೀವನವೇ ಮನುಷ್ಯನ ನಿಜ ಸಂಪತ್ತು: ಕೊಪ್ಪಳ ಗವಿಮಠದ ಗವಿಸಿದ್ಧೇಶ್ವರ ಸ್ವಾಮೀಜಿ

ಹುಕ್ಕೇರಿಮಠ ಜಾತ್ರಾ ಮಹೋತ್ಸವ: ಶಿವಬಸವೇಶ್ವರ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢ ಶಾಲೆ ಸುವರ್ಣ ಮಹೋತ್ಸವ
Published : 29 ಡಿಸೆಂಬರ್ 2025, 3:09 IST
Last Updated : 29 ಡಿಸೆಂಬರ್ 2025, 3:09 IST
ಫಾಲೋ ಮಾಡಿ
Comments
ಹುಕ್ಕೇರಿಮಠದ ಶಿವಬಸವೇಶ್ವರ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢ ಶಾಲೆ ಸುವರ್ಣ ಮಹೋತ್ಸವ ಸಮಾರಂಭ ನಡೆದ ಜಿಲ್ಲಾ ಕ್ರೀಡಾಂಗಣ ಸಂಪೂರ್ಣ ಭರ್ತಿಯಾಗಿದ್ದರಿಂದ ಹೆಚ್ಚುವರಿ ಜನರು ಕ್ರೀಡಾಂಗಣದ ಹೊರಭಾಗದಲ್ಲಿ ಪರದೆ ಮೇಲೆ ಸಮಾರಂಭ ವೀಕ್ಷಿಸಿದರು
ಹುಕ್ಕೇರಿಮಠದ ಶಿವಬಸವೇಶ್ವರ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢ ಶಾಲೆ ಸುವರ್ಣ ಮಹೋತ್ಸವ ಸಮಾರಂಭ ನಡೆದ ಜಿಲ್ಲಾ ಕ್ರೀಡಾಂಗಣ ಸಂಪೂರ್ಣ ಭರ್ತಿಯಾಗಿದ್ದರಿಂದ ಹೆಚ್ಚುವರಿ ಜನರು ಕ್ರೀಡಾಂಗಣದ ಹೊರಭಾಗದಲ್ಲಿ ಪರದೆ ಮೇಲೆ ಸಮಾರಂಭ ವೀಕ್ಷಿಸಿದರು
ಭಾರತದ ಪರಂಪರೆಗೆ ಮಹತ್ವದ ಸ್ಥಾನವಿದೆ. ಸಾಧು–ಸಂತರ ಗುಣದಿಂದ ಈ ಜಗತ್ತು ಉಳಿದಿದೆ. ಆಧ್ಯಾತ್ಮಿಕ ಚಿಂತನೆ ಹಾಗೂ ಪ್ರಾರ್ಥನೆಯಿಂದ ಜಗತ್ತು ಬೆಳೆಯುತ್ತಿದೆ
-ಶಿವಾನಂದ ರಾಜೇಂದ್ರ ಸ್ವಾಮೀಜಿ, ಹಾರನಹಳ್ಳಿಯ ಕೋಡಿಮಠ
ಮನುಷ್ಯ ಯಾವುದೇ ಕಷ್ಟ ಬರಬಾರದೆಂದು ಬಯಸುತ್ತಾನೆ. ಕಷ್ಟ ಬಂದಾಗ ದುಃಖಿಸುತ್ತಾನೆ. ಯಾವ ಮನುಷ್ಯ ಸುಖ–ದುಃಖಗಳನ್ನು ಸಮಾನವಾಗಿ ಸ್ವೀಕರಿಸುತ್ತಾನೆಯೋ ಅವನು ಸದಾ ಸುಖಿಯಾಗಿರುತ್ತಾನೆ
-ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಮೈಸೂರು ಸುತ್ತೂರು ವೀರ ಸಿಂಹಾಸನ ಮಠ 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT