ಡಿಡಿಪಿಐ ಅಂದಾನಪ್ಪ ವಡಗೇರಿ ಮಾತನಾಡಿ, ‘ಇಲ್ಲಿ ಏರ್ಪಡಿಸಿರುವ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಗಜಲ್, ಪ್ರಬಂಧ, ಚರ್ಚಾಸ್ಪರ್ಧೆಗಳಿದ್ದು, ಮಕ್ಕಳು ಉತ್ಸಾಹದಿಂದ ಪಾಲ್ಗೊಂಡು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿ, ಬಹುಮಾನ ಗೆಲ್ಲಬೇಕು. ಶ್ರದ್ಧೆ ಮತ್ತು ಆಸಕ್ತಿಯಿಂದ ವ್ಯಾಸಂಗವನ್ನು ಮಾಡಿ, ಉತ್ತಮ ಸಾಧನೆ ಮಾಡಬೇಕು ಎಂದು ತಿಳಿ ಹೇಳಿದರು.