ಗುರುವಾರ, 10 ಜುಲೈ 2025
×
ADVERTISEMENT
ADVERTISEMENT

ಹಾವೇರಿ | ನದಿ ಹರಿವು ಹೆಚ್ಚಳ: ಮೂರು ಸೇತುವೆ ಮುಳುಗಡೆ

Published : 10 ಜುಲೈ 2025, 3:00 IST
Last Updated : 10 ಜುಲೈ 2025, 3:00 IST
ಫಾಲೋ ಮಾಡಿ
Comments
148.57 ಹೆಕ್ಟೇರ್ ಬೆಳೆ ಹಾನಿ
‘ಹಾವೇರಿ ಜಿಲ್ಲೆಯಲ್ಲಿ ಪೂರ್ವ ಮುಂಗಾರು ಹಾಗೂ ಮುಂಗಾರು ಮಳೆಯಿಂದಾಗಿ 148.57 ಹೆಕ್ಟೇರ್‌ ಪ್ರದೇಶದಲ್ಲಿದ್ದ ಬೆಳೆ ಹಾನಿಯಾಗಿದೆ’ ಎಂದು ಜಿಲ್ಲಾಧಿಕಾರಿ ವಿಜಯಕುಮಾರ ದಾನಮ್ಮನವರ ತಿಳಿಸಿದ್ದಾರೆ. ಬೆಳೆ ಹಾನಿ ಬಗ್ಗೆ ಮಾಹಿತಿ ನೀಡಿರುವ ಅವರು ‘ಬೆಳೆ ಹಾನಿ ಬಗ್ಗೆ ಜಂಟಿ ಸಮೀಕ್ಷೆಯಿಂದ ವರದಿ ಸಿದ್ಧಪಡಿಸಲಾಗಿದೆ. 102.80 ಹೆಕ್ಟೇರ್‌ ಪ್ರದೇಶದಲ್ಲಿದ್ದ ಕೃಷಿ ಬೆಳೆ ಹಾಗೂ 45.47 ಹೆಕ್ಟೇರ್‌ ಪ್ರದೇಶದಲ್ಲಿದ್ದ ತೋಟಗಾರಿಕೆ ಬೆಳೆ ಹಾನಿಯಾಗಿದೆ’ ಎಂದಿದ್ದಾರೆ. ‘ಬೆಳೆ ಪರಿಹಾರ ತಂತ್ರಾಂಶದಲ್ಲಿ 121.17 ಹೆಕ್ಟೇರ್‌ ಪ್ರದೇಶದ ಹಾನಿಗೆ ಸಂಬಂಧಪಟ್ಟ ಮಾಹಿತಿ ದಾಖಲಿಸಲಾಗಿದೆ. ಉಳಿದ 27.40 ಹೆಕ್ಟೇರ್ ಪ್ರದೇಶದ ಹಾನಿ ಮಾಹಿತಿಯನ್ನು ಕೆಲ ಕಾರಣಗಳಿಂದಾಗಿ ನಮೂದಿಸಲು ಸಾಧ್ಯವಾಗಿಲ್ಲ. ಪರಿಹಾರ ವಿತರಣೆಯೂ ಬಾಕಿಯಿದೆ’ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT