<p><strong>ಗುತ್ತಲ</strong>: ಸಮೀಪದ ಹಾಲಾಗಿ ಗ್ರಾಮದಲ್ಲಿ ಯುವಕನೊಬ್ಬ ಸೋಮವಾರ ವರದಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.</p>.<p>ಕೊಪ್ಪಳ ಜಿಲ್ಲಾ ಕಿನ್ನಾಳ ಗ್ರಾಮದ ಶರಣಪ್ಪ ಹನಮಪ್ಪ ಆರೇರ(28) ಮೃತರು.</p>.<p>ಒಂದು ವರ್ಷದಿಂದ ಹಾಲಗಿ ಗ್ರಾಮದ ಸಂಬಂಧಿಕರ ಮನೆಯ ಪಕ್ಕದಲ್ಲಿ ತಗಡಿನ ಶೇಡ್ನಲ್ಲಿ ತಾಯಿ ಜೊತೆ ವಾಸಿಸುತ್ತಿದ್ದರು.</p>.<p>‘₹5 ಲಕ್ಷ ಸಾಲ ಮಾಡಿಕೊಂಡಿದ್ದರು. ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿರಬಹುದು. ವರದಾ ನದಿಗೆ ಭಾರಿ ಪ್ರಮಾಣದ ನೀರು ಇರುವುದರಿಂದ ಶವ ಪತ್ತೆ ಮಾಡುವುದು ಕಷ್ಟ’ ಎಂದು ಪೊಲೀಸರು ತಿಳಿಸಿದ್ದಾರೆ. ಗುತ್ತಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುತ್ತಲ</strong>: ಸಮೀಪದ ಹಾಲಾಗಿ ಗ್ರಾಮದಲ್ಲಿ ಯುವಕನೊಬ್ಬ ಸೋಮವಾರ ವರದಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.</p>.<p>ಕೊಪ್ಪಳ ಜಿಲ್ಲಾ ಕಿನ್ನಾಳ ಗ್ರಾಮದ ಶರಣಪ್ಪ ಹನಮಪ್ಪ ಆರೇರ(28) ಮೃತರು.</p>.<p>ಒಂದು ವರ್ಷದಿಂದ ಹಾಲಗಿ ಗ್ರಾಮದ ಸಂಬಂಧಿಕರ ಮನೆಯ ಪಕ್ಕದಲ್ಲಿ ತಗಡಿನ ಶೇಡ್ನಲ್ಲಿ ತಾಯಿ ಜೊತೆ ವಾಸಿಸುತ್ತಿದ್ದರು.</p>.<p>‘₹5 ಲಕ್ಷ ಸಾಲ ಮಾಡಿಕೊಂಡಿದ್ದರು. ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿರಬಹುದು. ವರದಾ ನದಿಗೆ ಭಾರಿ ಪ್ರಮಾಣದ ನೀರು ಇರುವುದರಿಂದ ಶವ ಪತ್ತೆ ಮಾಡುವುದು ಕಷ್ಟ’ ಎಂದು ಪೊಲೀಸರು ತಿಳಿಸಿದ್ದಾರೆ. ಗುತ್ತಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>