ಎಪಿಎಂಸಿ ಅಧ್ಯಕ್ಷ ಹರ್ಜಪ್ಪ ಲಮಾಣಿ, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶಿವರಾಜ ರಾಯಣ್ಣವರ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಡಾ. ಮಲ್ಲೇಶಪ್ಪ ಹರಿಜನ, ತಾಲ್ಲೂಕು ಪಂಚಾಯಿತಿ ಸದಸ್ಯರಾದ ಬಿ.ಎಸ್.ಹಿರೇಮಠ, ವಿಶ್ವನಾಥ ಹರವಿ, ಯಲ್ಲಪ್ಪ ನರಗುಂದ, ಪದ್ಮಾವತಿ ಪಾಟೀಲ, ತಾಲ್ಲೂಕು ಬಿಜೆಪಿ ಅಧ್ಯಕ್ಷ ಶಿವಾನಂದ ಮ್ಯಾಗೇರಿ, ನರಹರಿ ಕಟ್ಟಿ, ಶ್ರೀಕಾಂತ ಬುಳ್ಳಕ್ಕನವರ ಉಮೇಶ ಅಂಗಡಿ, ದೇವಣ್ಣ ಚಾಕಲಬ್ಬಿ, ಎಸ್.ಕೆ.ಅಕ್ಕಿ, ಶಂಭಣ್ಣ ಕಡಕೋಳ, ಕೆಎಂಎಫ್ ನಿರ್ದೇಶಕ ಬಸನಗೌಡ ಮೇಗಳಮನಿ ಮತ್ತಿತರರು ಇದ್ದರು.