ಲಯನ್ಸ್ ಕ್ಲಬ್ ಅಧ್ಯಕ್ಷ ವಿರೂಪಾಕ್ಷ ಹಾವನೂರ, ಪ್ರೊ.ಪಿ.ಸಿ.ಹಿರೇಮಠ ಮಾಲಾರ್ಪಣೆ ಮಾಡಿ, ಗೌರವ ಸಲ್ಲಿಸಿದರು. ಮೈಲಾರ ಮಹಾದೇವ ಟ್ರಸ್ಟ್ನ ವಿ.ಎನ್. ತಿಪ್ಪನಗೌಡ, ಗೋಕಾಕ್ ಟ್ರಸ್ಟ್ ಹಿರಿಯ ಸದಸ್ಯ ಸತೀಶ ಕುಲಕರ್ಣಿ, ಜೆ.ಸಿ. ಕ್ಲಬ್ನ ಮುರಗೇಶ ಹುಂಬಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಎಸ್.ವೈ. ಗುಬ್ಬಣ್ಣನವರ, ಸಾಹಿತಿ ಕಲಾ ಬಳಗದ ಪೃಥ್ವಿರಾಜ ಬೆಟಗೇರಿ, ರಾಜೇಶ್ವರಿ ರವಿ ಸಾರಂಗಮಠ, ಡಾ.ಅಂಬಿಕಾ ಹಂಚಾಟೆ, ಮೈಲಾರ ಮಹಾದೇವರ ಸೋದರ ಸಂಬಂಧಿ ಪರಮೇಶ್ವರಪ್ಪ ಮೈಲಾರ ಇದ್ದರು.