ಪ್ರತಿ ವಿಭಾಗದಲ್ಲಿಯೂ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದಂತಹ ವಿದ್ಯಾರ್ಥಿಗಳು ಜಿಲ್ಲಾ ಹಂತದ ಸ್ಫರ್ಧೆಗೆ ಆಯ್ಕೆಯಾಗಿದ್ದಾರೆ. ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಮಕ್ಕಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್ ಪಾಟೀಲ್, ಶಿಕ್ಷಣಾಧಿಕಾರಿ ಶ್ರೀಧರ ಎನ್, ಹಿರಿಯ ಉಪನ್ಯಾಸಕ ಎಸ್.ಜಿ ಕೋಟಿ, ಕ್ಷೇತ್ರ ಸಮನ್ವಯಾಧಿಕಾರಿ ಸಿ.ಎಸ್ ಭಗವಂತಗೌಡ್ರ, ಜಿಲ್ಲಾ ನೋಡಲ್ ಅಧಿಕಾರಿ ಸಿಕಂದರ್ ಮುಲ್ಲಾ ಶುಭ ಕೋರಿದ್ದಾರೆ.